ಉಪಯುಕ್ತ ಮಾಹಿತಿ

ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

95

ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು.

ಕಳೆದ ಜನವರಿಯಲ್ಲಿ ಯೋಜನೆ ಆರಂಭವಾಗಿದೆ. ಇತ್ತೀಚೆಗೆ ಅತಿಮುಖ್ಯ ಅಂಗಾಂಗಗಳಾದ ಹೃದಯ, ಯಕೃತ್, ಮೆದೋಜೀರಕ ಗ್ರಂಥಿ, ಮೂತ್ರಪಿಂಡದ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಕೊನೆ ಹಂತದಲ್ಲಿ ರೋಗಿ ಉಳಿಸಲು ಅಂಗಾಂಗ ಕಸಿ ಮಾಡಲಾಗುತ್ತದೆ.

ಅಂಗಾಂಗ ಕಸಿ ಚಿಕಿತ್ಸೆ ದುಬಾರಿಯಾಗಿದ್ದು, ಬಡವರು, ಮಧ್ಯಮ ವರ್ಗಕ್ಕೆ ಹೊರೆಯಾಗಿದೆ. ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ರಾಜ್ಯ ಅಂಗಾಂಗ ಕಸಿ ಯೋಜನೆಯನ್ನು 2018 ರಲ್ಲಿ ಆರಂಭಿಸಿ 30 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯ ನಿರ್ವಹಣೆ ಮಾಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ….!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…