ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು.


ಕಳೆದ ಜನವರಿಯಲ್ಲಿ ಯೋಜನೆ ಆರಂಭವಾಗಿದೆ. ಇತ್ತೀಚೆಗೆ ಅತಿಮುಖ್ಯ ಅಂಗಾಂಗಗಳಾದ ಹೃದಯ, ಯಕೃತ್, ಮೆದೋಜೀರಕ ಗ್ರಂಥಿ, ಮೂತ್ರಪಿಂಡದ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಕೊನೆ ಹಂತದಲ್ಲಿ ರೋಗಿ ಉಳಿಸಲು ಅಂಗಾಂಗ ಕಸಿ ಮಾಡಲಾಗುತ್ತದೆ.

ಅಂಗಾಂಗ ಕಸಿ ಚಿಕಿತ್ಸೆ ದುಬಾರಿಯಾಗಿದ್ದು, ಬಡವರು, ಮಧ್ಯಮ ವರ್ಗಕ್ಕೆ ಹೊರೆಯಾಗಿದೆ. ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ರಾಜ್ಯ ಅಂಗಾಂಗ ಕಸಿ ಯೋಜನೆಯನ್ನು 2018 ರಲ್ಲಿ ಆರಂಭಿಸಿ 30 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯ ನಿರ್ವಹಣೆ ಮಾಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.