News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

287

ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ.

ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ ಸಿಗುವುದಿಲ್ಲ.
ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರೂ ಜುಲೈ 31 ರೊಳಗೆ ಆಧಾರ್ ದೃಡೀಕರಣ ಮಾಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದೆ.

ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸಲು ಯಾವುದೇ ರೀತಿಯ ಹಣ ಕೊಡಬೇಕಾಗಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಪಡಿತರ ಪಡೆಯುವ ಎಲ್ಲಾ ನ್ಯಾಯಬೆಲೆ(ರೇಷನ್ ಶಾಪ್) ಅಂಗಡಿಗಳಲ್ಲಿ ಆಧಾರ್ ಧೃಡೀಕರಣ ಮಾಡಿಸಿಕೊಳ್ಳಬಹುದಾಗಿದೆ.

ಜುಲೈ 31ರ ಒಳಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ನ್ಯಾಯಬೆಲೆ ಅಂಗಡಿಗೆ ಹೋಗಿ ಖಡ್ಡಾಯವಾಗಿ ಬಯೋಮೆಟ್ರಿಕ್ ನೀಡಬೇಕಿದೆ. ಬಯೋಮೆಟ್ರಿಕ್ ನೀಡಿದವರಿಗೆ ಮಾತ್ರ ರೇಷನ್ ಸಿಗಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಸಿನಿಮಾ

    3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…