News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ಒಡೆದ ಹಾಲನ್ನು ಬಿಸಾಡುವ ಬದಲು, ಮತ್ತೆ ಅದರಿಂದ ಏನೆಲ್ಲಾ ಮಾಡಬಹುದು ನೋಡಿ…

1021

ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ.

* ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ.

* ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.

* ಚಪಾತಿ, ರೊಟ್ಟಿ ಹಿಟ್ಟನ್ನು ಕಲೆಸುವಾಗ ಒಡೆದ ಹಾಲಿನ ನೀರನ್ನು ಬಳಸುವುದರಿಂದ ಹಿಟ್ಟು ಮೃದುವಾಗುವುದಲ್ಲದೆ ರುಚಿ ಕೂಡ ಹೆಚ್ಚಾಗುತ್ತದೆ.

* ಒಡೆದ ಹಾಲಿನ ನೀರಿಗೆ ಕಡಲೆ ಹಿಟ್ಟು, ಅರಿಶಿನ ಮತ್ತು ಗಂಧದ ಪುಡಿ ಸೇರಿಸಿ ಮುಖಕ್ಕೆ ಹಚ್ಚುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

* ಒಂದು ಪಾತ್ರೆಗೆ ಒಡೆದ ಹಾಲನ್ನು ಹಾಕಬೇಕು. ಅವಶ್ಯಕತೆಗೆ ತಕ್ಕಷ್ಟು ಸಕ್ಕರೆಯನ್ನು ಹಾಕಬೇಕು. ನೀರು ಆರುವವರೆಗೆ ಬಿಸಿ ಮಾಡಬೇಕು. ಕೊನೆಯಲ್ಲಿ ಉಳಿಯುವ ಕಣಕದಿಂದ ರಸಗುಲ್ಲ ಅಥವಾ ಬರ್ಫಿ ತಯಾರಿಸಬಹುದು.

* ಒಡೆದ ಹಾಲನ್ನು ಚೆನ್ನಾಗಿ ಕುದಿಸಬೇಕು. ನಂತರ ಸ್ವಚ್ಛ ಬಟ್ಟೆ ಒಳಗೆ ಒಡೆದ ಹಾಲನ್ನು ಹಾಕಿ ಬಿಗಿಯಾಗಿ ಕಟ್ಟಬೇಕು. ಕೆಲ ಗಂಟೆಗಳ ಬಳಿಕ ಪನ್ನೀರ್ ಸಿದ್ಧವಾಗಿರುತ್ತದೆ ಇದು ಮಾರುಕಟ್ಟೆಯಲ್ಲಿ ಸಿಗುವ ಪನ್ನೀರ್ ಗಿಂತ ತಾಜಾ ಹಾಗೂ ಮೃದು.

* ಒಡೆದ ಹಾಲನ್ನು ಮೊಸರು ಮಾಡಿ ತಿನ್ನಬಹುದು. ಒಡೆದ ಹಾಲಿಗೆ ಸ್ವಲ್ಪ ಮೊಸರು ಹಾಕಿದರೆ ರುಚಿ ಹೆಚ್ಚುತ್ತದೆ.

* ಸೂಪ್ ಮಾಡ್ತಾ ಇದ್ದರೆ ನೀರಿನ ಬದಲು ಒಡೆದ ಹಾಲಿನ ನೀರನ್ನು ಬಳಸಿದರೆ ರುಚಿ ಹೆಚ್ಚುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಜ್ಯೋತಿಷ್ಯ

    ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

    ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…