ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್ ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…