ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ.

ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ ಬಾರಿಗೆ ಪರಿಚಯ ಆಗುತ್ತದೆ. ಧ್ವನಿ ಕರೆಯನ್ನು ಮಾಡುವ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯೇ ಹಣವನ್ನು ನೀಡುವ ವಿಶಿಷ್ಟಯೋಜನೆ ಇದು.

ನೆನಪಿರಲಿ.ಇದು ಬಿಎಸ್ ಎನ್ ಎಲ್ಮೊಬೈಲ್ ಗ್ರಾಹಕರಿಗೆ ಅನ್ವಯ ಆಗಲ್ಲ. ದೂರವಾಣಿ,ಬ್ರ್ಯಾಡ್ ಬ್ಯಾಂಡ್ ಮತ್ತು ಎಫ್ಟಿಟಿಎಚ್ ಗ್ರಾಹಕರಿಗೆ ಮಾತ್ರ ಈ ಯೋಜನೆ.ಐವತ್ತೊಂದು ಪರ್ಸೆಂಟ್ ಮಾರ್ಕೆಟ್ ಷೇರು ಹೊಂದಿರುವ ಬಿಎಸ್ಎನ್ ಎಲ್, ಭಾರತದಲ್ಲಿ ದೂರವಾಣಿಸೇವೆ ಒದಗಿಸುವ ಅತಿ ದೊಡ್ಡಸಂಸ್ಥೆ. ಇದೀಗ ತನ್ನ ಪಾರಮ್ಯ ಉಳಿಸಿಕೊಳ್ಳಲು ಈ ಪ್ರಯತ್ನಕ್ಕೆ ಮುಂದಾಗಿದೆ.

ಇದರಿಂದಜಿಯೋ ಗ್ರಾಹಕರನ್ನು ಬಿಎಸ್ಎನ್ ಲ್ ದೂರವಾಣಿ ಬಳಸಲು ಸೆಳೆಯಬಹುದು ಎಂಬ ಲೆಕ್ಕಾಚಾರವೂ ಇದ್ದಂತಿದೆ. ಐಯುಸಿ ಶುಲ್ಕವನ್ನು ಭರಿಸುವ ಸಲುವಾಗಿ ಜಿಯೋ ಸಂಸ್ಥೆಯು, ಉಳಿದ ನೆಟ್ ವರ್ಕ್ ಗಳಿಗೆ ಮಾಡುವ ಕರೆಗೆ ಆರು ಪೈಸೆ ದರ ವಿಧಿಸುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…