ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ತಮ್ಮದೇ ಫೋನ್ನೊಂದಿಗೆ ಗ್ರಾಹಕರಿಗೆ ಹೆಚ್ಚಿನ ಡೇಟಾ ಮತ್ತು ಕರೆಯ ಆಫರ್ಗಳನ್ನು ನೀಡುತ್ತಿದ್ದು, ಹೆಚ್ಚಿನ ದಿನಗಳ ಕಾಲ ತಮ್ಮದೇ ನೆಟ್ವರ್ಕ್ ಬಳಕೆ ಮಾಡಿಕೊಳ್ಳಲಿ ಎನ್ನುವುದು ಇದರ ಉದ್ದೇಶವಾಗಿದೆ.
ಬಿ.ಎಸ್.ಎನ್.ಎಲ್ ಫೋನ್:-
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ(BSNL) 499 ರೂ.ಗೆ ಫಿಚರ್ ಫೋನ್ ಪರಿಚಯಿಸಿದೆ.ಬಿ.ಎಸ್.ಎನ್.ಎಲ್. ಮತ್ತು ಡಿಟೆಲ್ ಸಂಸ್ಥೆಗಳ ವತಿಯಿಂದ ‘ಡಿಟೆಲ್ ಡಿ -1’ ಹೆಸರಲ್ಲಿ ಫೀಚರ್ ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.
ರೂ.499ಕ್ಕೆ ಫೋನ್ ಲಾಂಚ್:-
ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಫೋನ್ಗಳ ಬೆಲೆಯೂ ಕುಸಿಯುತ್ತಿದ್ದು, ಇದೇ ಮಾದರಿಯಲ್ಲಿ ಡಿಟೆಲ್ D1 ಫೀಚರ್ ಫೋನ್ ಅನ್ನು BSNL ರೂ. 499ಕ್ಕೆ ಲಾಂಚ್ ಮಾಡಿದೆ.
ಈ ಪೋನ್ ಬೆಲೆ ರೂ.346 ಮಾತ್ರವೇ ಆಗಿದ್ದು, ಇದರೊಂದಿಗೆ BSNL ಆಫರ್ ಸೇರಿ ರೂ.499 ಆಗಿದೆ ಎನ್ನಲಾಗಿದೆ.
BSNL ಆಫರ್:-
ಡಿಟೆಲ್ D1 ಫೋನ್ನೊಂದಿಗೆ BSNL ರೂ.153ರ ಆಫರ್ ಅನ್ನು ನೀಡಿದೆ. ಇದರಲ್ಲಿ ಬಳಕೆದಾರರು ರೂ.153 ಟಾಕ್ ಟೈಮ್ ಪಡೆದುಕೊಳ್ಳಲಿದ್ದು, ಅಲ್ಲದೇ ವಾಯ್ಸ್ ಕಾಲಿಂಗ್ ಮೇಲೆ ಒಂದು ವರ್ಷಗಳ ಕಾಲ ಡಿಸ್ಕೌಂಟ್ ಅನ್ನು ನೀಡಲಿದೆ ಎನ್ನಲಾಗಿದೆ.
ಡಿಟೆಲ್ D1 ಫೋನ್:-
ಈ ಫೋನ್ ಮೊದಲ ರೀಚಾರ್ಜ್ ವ್ಯಾಲಿಡಿಟಿ 365 ದಿನ ಇರಲಿದೆ. 103 ರೂ. ವರೆಗೂ ಟಾಕ್ ಟೈಮ್ ಸಿಗಲಿದೆ.
1.44 ಇಂಚು ಕಲರ್ ಡಿಸ್ ಪ್ಲೇ, 650 ಎಂ.ಎ.ಹೆಚ್. ಬ್ಯಾಟರಿ, ಟಾರ್ಚ್ ಲೈಟ್, ಫೋನ್ ಬುಕ್, ಎಫ್.ಎಂ. ರೇಡಿಯೋ, ಸ್ಪೀಕರ್ ಮೊದಲಾದ ಸೌಲಭ್ಯಗಳನ್ನು ಇದು ಒಳಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…