ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

ತಮ್ಮದೇ ಫೋನ್ನೊಂದಿಗೆ ಗ್ರಾಹಕರಿಗೆ ಹೆಚ್ಚಿನ ಡೇಟಾ ಮತ್ತು ಕರೆಯ ಆಫರ್ಗಳನ್ನು ನೀಡುತ್ತಿದ್ದು, ಹೆಚ್ಚಿನ ದಿನಗಳ ಕಾಲ ತಮ್ಮದೇ ನೆಟ್ವರ್ಕ್ ಬಳಕೆ ಮಾಡಿಕೊಳ್ಳಲಿ ಎನ್ನುವುದು ಇದರ ಉದ್ದೇಶವಾಗಿದೆ.
ಬಿ.ಎಸ್.ಎನ್.ಎಲ್ ಫೋನ್:-

ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ(BSNL) 499 ರೂ.ಗೆ ಫಿಚರ್ ಫೋನ್ ಪರಿಚಯಿಸಿದೆ.ಬಿ.ಎಸ್.ಎನ್.ಎಲ್. ಮತ್ತು ಡಿಟೆಲ್ ಸಂಸ್ಥೆಗಳ ವತಿಯಿಂದ ‘ಡಿಟೆಲ್ ಡಿ -1’ ಹೆಸರಲ್ಲಿ ಫೀಚರ್ ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.
ರೂ.499ಕ್ಕೆ ಫೋನ್ ಲಾಂಚ್:-
ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಫೋನ್ಗಳ ಬೆಲೆಯೂ ಕುಸಿಯುತ್ತಿದ್ದು, ಇದೇ ಮಾದರಿಯಲ್ಲಿ ಡಿಟೆಲ್ D1 ಫೀಚರ್ ಫೋನ್ ಅನ್ನು BSNL ರೂ. 499ಕ್ಕೆ ಲಾಂಚ್ ಮಾಡಿದೆ.

ಈ ಪೋನ್ ಬೆಲೆ ರೂ.346 ಮಾತ್ರವೇ ಆಗಿದ್ದು, ಇದರೊಂದಿಗೆ BSNL ಆಫರ್ ಸೇರಿ ರೂ.499 ಆಗಿದೆ ಎನ್ನಲಾಗಿದೆ.
BSNL ಆಫರ್:-

ಡಿಟೆಲ್ D1 ಫೋನ್ನೊಂದಿಗೆ BSNL ರೂ.153ರ ಆಫರ್ ಅನ್ನು ನೀಡಿದೆ. ಇದರಲ್ಲಿ ಬಳಕೆದಾರರು ರೂ.153 ಟಾಕ್ ಟೈಮ್ ಪಡೆದುಕೊಳ್ಳಲಿದ್ದು, ಅಲ್ಲದೇ ವಾಯ್ಸ್ ಕಾಲಿಂಗ್ ಮೇಲೆ ಒಂದು ವರ್ಷಗಳ ಕಾಲ ಡಿಸ್ಕೌಂಟ್ ಅನ್ನು ನೀಡಲಿದೆ ಎನ್ನಲಾಗಿದೆ.
ಡಿಟೆಲ್ D1 ಫೋನ್:-
ಈ ಫೋನ್ ಮೊದಲ ರೀಚಾರ್ಜ್ ವ್ಯಾಲಿಡಿಟಿ 365 ದಿನ ಇರಲಿದೆ. 103 ರೂ. ವರೆಗೂ ಟಾಕ್ ಟೈಮ್ ಸಿಗಲಿದೆ.

1.44 ಇಂಚು ಕಲರ್ ಡಿಸ್ ಪ್ಲೇ, 650 ಎಂ.ಎ.ಹೆಚ್. ಬ್ಯಾಟರಿ, ಟಾರ್ಚ್ ಲೈಟ್, ಫೋನ್ ಬುಕ್, ಎಫ್.ಎಂ. ರೇಡಿಯೋ, ಸ್ಪೀಕರ್ ಮೊದಲಾದ ಸೌಲಭ್ಯಗಳನ್ನು ಇದು ಒಳಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು…