News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

63

ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ.

ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಭೂಮಿ ಮಂಜೂರು ಮಾಡಲಾಗಿದೆ.

ಸಂಪುಟ ರಚನೆ ಆಗೋವರೆಗೂ ಕಾಯದೇ ಭೂಮಿ ನೀಡಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಬಿಟಿವಿಗೆ ಸಿಕ್ಕ ಮಾಹಿತಿಗಳ ಪ್ರಕಾರ ಅಧಿಕಾರಿಗಳು ಪ್ರಾಜೆಕ್ಟ್ಗೆ ಒಪ್ಪಿಲ್ಲ. ಭಾಗದಲ್ಲಿ 1 ಎಕರೆ ಭೂಮಿಯೇ 10 ಕೋಟಿ ರೂ.ನಷ್ಟು ಬೆಲೆ ಬಾಳುತ್ತೆ. ಆದರೆ ಸರ್ಕಾರ 2.50 ಕೋಟಿಗೆ ಭಾರೀ ಮೌಲ್ಯದ ಭೂಮಿ ಕೊಟ್ಟಿದೆ.

ಕರ್ನಾಟಕದ 20 ಸಂಸ್ಥೆಗಳು ಅರ್ಜಿ ಹಾಕಿ ಕಾಯುತ್ತಾ ಇದ್ದವು. ಕುಮಾರಸ್ವಾಮಿ ಸರ್ಕಾರ ಕಂಪನಿ ಸರಿಯಿಲ್ಲವೆಂದು ರಿಜೆಕ್ಟ್ ಮಾಡಿತ್ತು. ಆದ್ರೆ ಬಿಎಸ್ವೈ ಮಾತ್ರ ಆತುರಾತುರವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಜಿಂದಾಲ್ಗೆ ಭೂಮಿ ಮಾರೋದನ್ನು ವಿರೋಧಿಸಿ​​​ 3 ದಿನ ಪೆಂಡಾಲ್ಹಾಕಿ ಧರಣಿ ಮಾಡಿದ್ದ ಆರ್​.ಅಶೋಕ್​, ಸಿಟಿರವಿ ಅವರಂತಹ ಬಿಜೆಪಿ ನಾಯಕರು ಈಗ ಏಕೆ ಸೈಲೆಂಟ್ ಆಗಿದ್ದಾರೆ. ಅನ್ನೋ ಪ್ರಶ್ನೆ ಎದುರಾಗ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…