News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

63

ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ.

ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಭೂಮಿ ಮಂಜೂರು ಮಾಡಲಾಗಿದೆ.

ಸಂಪುಟ ರಚನೆ ಆಗೋವರೆಗೂ ಕಾಯದೇ ಭೂಮಿ ನೀಡಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಬಿಟಿವಿಗೆ ಸಿಕ್ಕ ಮಾಹಿತಿಗಳ ಪ್ರಕಾರ ಅಧಿಕಾರಿಗಳು ಪ್ರಾಜೆಕ್ಟ್ಗೆ ಒಪ್ಪಿಲ್ಲ. ಭಾಗದಲ್ಲಿ 1 ಎಕರೆ ಭೂಮಿಯೇ 10 ಕೋಟಿ ರೂ.ನಷ್ಟು ಬೆಲೆ ಬಾಳುತ್ತೆ. ಆದರೆ ಸರ್ಕಾರ 2.50 ಕೋಟಿಗೆ ಭಾರೀ ಮೌಲ್ಯದ ಭೂಮಿ ಕೊಟ್ಟಿದೆ.

ಕರ್ನಾಟಕದ 20 ಸಂಸ್ಥೆಗಳು ಅರ್ಜಿ ಹಾಕಿ ಕಾಯುತ್ತಾ ಇದ್ದವು. ಕುಮಾರಸ್ವಾಮಿ ಸರ್ಕಾರ ಕಂಪನಿ ಸರಿಯಿಲ್ಲವೆಂದು ರಿಜೆಕ್ಟ್ ಮಾಡಿತ್ತು. ಆದ್ರೆ ಬಿಎಸ್ವೈ ಮಾತ್ರ ಆತುರಾತುರವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಜಿಂದಾಲ್ಗೆ ಭೂಮಿ ಮಾರೋದನ್ನು ವಿರೋಧಿಸಿ​​​ 3 ದಿನ ಪೆಂಡಾಲ್ಹಾಕಿ ಧರಣಿ ಮಾಡಿದ್ದ ಆರ್​.ಅಶೋಕ್​, ಸಿಟಿರವಿ ಅವರಂತಹ ಬಿಜೆಪಿ ನಾಯಕರು ಈಗ ಏಕೆ ಸೈಲೆಂಟ್ ಆಗಿದ್ದಾರೆ. ಅನ್ನೋ ಪ್ರಶ್ನೆ ಎದುರಾಗ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

    ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…