ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ.

ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಭೂಮಿ ಮಂಜೂರು ಮಾಡಲಾಗಿದೆ.

ಸಂಪುಟ ರಚನೆ ಆಗೋವರೆಗೂ ಕಾಯದೇ ಭೂಮಿ ನೀಡಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಬಿಟಿವಿಗೆ ಸಿಕ್ಕ ಮಾಹಿತಿಗಳ ಪ್ರಕಾರ ಅಧಿಕಾರಿಗಳು ಈ ಪ್ರಾಜೆಕ್ಟ್ಗೆ ಒಪ್ಪಿಲ್ಲ. ಈ ಭಾಗದಲ್ಲಿ 1 ಎಕರೆ ಭೂಮಿಯೇ 10 ಕೋಟಿ ರೂ.ನಷ್ಟು ಬೆಲೆ ಬಾಳುತ್ತೆ. ಆದರೆ ಸರ್ಕಾರ 2.50 ಕೋಟಿಗೆ ಭಾರೀ ಮೌಲ್ಯದ ಭೂಮಿ ಕೊಟ್ಟಿದೆ.

ಕರ್ನಾಟಕದ 20 ಸಂಸ್ಥೆಗಳು ಅರ್ಜಿ ಹಾಕಿ ಕಾಯುತ್ತಾ ಇದ್ದವು. ಕುಮಾರಸ್ವಾಮಿ ಸರ್ಕಾರ ಈ ಕಂಪನಿ ಸರಿಯಿಲ್ಲವೆಂದು ರಿಜೆಕ್ಟ್ ಮಾಡಿತ್ತು. ಆದ್ರೆ ಬಿಎಸ್ವೈ ಮಾತ್ರ ಆತುರಾತುರವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಜಿಂದಾಲ್ಗೆ ಭೂಮಿ ಮಾರೋದನ್ನು ವಿರೋಧಿಸಿ 3 ದಿನ ಪೆಂಡಾಲ್ ಹಾಕಿ ಧರಣಿ ಮಾಡಿದ್ದ ಆರ್.ಅಶೋಕ್, ಸಿಟಿರವಿ ಅವರಂತಹ ಬಿಜೆಪಿ ನಾಯಕರು ಈಗ ಏಕೆ ಸೈಲೆಂಟ್ ಆಗಿದ್ದಾರೆ. ಅನ್ನೋ ಪ್ರಶ್ನೆ ಎದುರಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…