ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ.

ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಭೂಮಿ ಮಂಜೂರು ಮಾಡಲಾಗಿದೆ.

ಸಂಪುಟ ರಚನೆ ಆಗೋವರೆಗೂ ಕಾಯದೇ ಭೂಮಿ ನೀಡಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಬಿಟಿವಿಗೆ ಸಿಕ್ಕ ಮಾಹಿತಿಗಳ ಪ್ರಕಾರ ಅಧಿಕಾರಿಗಳು ಈ ಪ್ರಾಜೆಕ್ಟ್ಗೆ ಒಪ್ಪಿಲ್ಲ. ಈ ಭಾಗದಲ್ಲಿ 1 ಎಕರೆ ಭೂಮಿಯೇ 10 ಕೋಟಿ ರೂ.ನಷ್ಟು ಬೆಲೆ ಬಾಳುತ್ತೆ. ಆದರೆ ಸರ್ಕಾರ 2.50 ಕೋಟಿಗೆ ಭಾರೀ ಮೌಲ್ಯದ ಭೂಮಿ ಕೊಟ್ಟಿದೆ.

ಕರ್ನಾಟಕದ 20 ಸಂಸ್ಥೆಗಳು ಅರ್ಜಿ ಹಾಕಿ ಕಾಯುತ್ತಾ ಇದ್ದವು. ಕುಮಾರಸ್ವಾಮಿ ಸರ್ಕಾರ ಈ ಕಂಪನಿ ಸರಿಯಿಲ್ಲವೆಂದು ರಿಜೆಕ್ಟ್ ಮಾಡಿತ್ತು. ಆದ್ರೆ ಬಿಎಸ್ವೈ ಮಾತ್ರ ಆತುರಾತುರವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಜಿಂದಾಲ್ಗೆ ಭೂಮಿ ಮಾರೋದನ್ನು ವಿರೋಧಿಸಿ 3 ದಿನ ಪೆಂಡಾಲ್ ಹಾಕಿ ಧರಣಿ ಮಾಡಿದ್ದ ಆರ್.ಅಶೋಕ್, ಸಿಟಿರವಿ ಅವರಂತಹ ಬಿಜೆಪಿ ನಾಯಕರು ಈಗ ಏಕೆ ಸೈಲೆಂಟ್ ಆಗಿದ್ದಾರೆ. ಅನ್ನೋ ಪ್ರಶ್ನೆ ಎದುರಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…