ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ.

ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಭೂಮಿ ಮಂಜೂರು ಮಾಡಲಾಗಿದೆ.

ಸಂಪುಟ ರಚನೆ ಆಗೋವರೆಗೂ ಕಾಯದೇ ಭೂಮಿ ನೀಡಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಬಿಟಿವಿಗೆ ಸಿಕ್ಕ ಮಾಹಿತಿಗಳ ಪ್ರಕಾರ ಅಧಿಕಾರಿಗಳು ಈ ಪ್ರಾಜೆಕ್ಟ್ಗೆ ಒಪ್ಪಿಲ್ಲ. ಈ ಭಾಗದಲ್ಲಿ 1 ಎಕರೆ ಭೂಮಿಯೇ 10 ಕೋಟಿ ರೂ.ನಷ್ಟು ಬೆಲೆ ಬಾಳುತ್ತೆ. ಆದರೆ ಸರ್ಕಾರ 2.50 ಕೋಟಿಗೆ ಭಾರೀ ಮೌಲ್ಯದ ಭೂಮಿ ಕೊಟ್ಟಿದೆ.

ಕರ್ನಾಟಕದ 20 ಸಂಸ್ಥೆಗಳು ಅರ್ಜಿ ಹಾಕಿ ಕಾಯುತ್ತಾ ಇದ್ದವು. ಕುಮಾರಸ್ವಾಮಿ ಸರ್ಕಾರ ಈ ಕಂಪನಿ ಸರಿಯಿಲ್ಲವೆಂದು ರಿಜೆಕ್ಟ್ ಮಾಡಿತ್ತು. ಆದ್ರೆ ಬಿಎಸ್ವೈ ಮಾತ್ರ ಆತುರಾತುರವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಜಿಂದಾಲ್ಗೆ ಭೂಮಿ ಮಾರೋದನ್ನು ವಿರೋಧಿಸಿ 3 ದಿನ ಪೆಂಡಾಲ್ ಹಾಕಿ ಧರಣಿ ಮಾಡಿದ್ದ ಆರ್.ಅಶೋಕ್, ಸಿಟಿರವಿ ಅವರಂತಹ ಬಿಜೆಪಿ ನಾಯಕರು ಈಗ ಏಕೆ ಸೈಲೆಂಟ್ ಆಗಿದ್ದಾರೆ. ಅನ್ನೋ ಪ್ರಶ್ನೆ ಎದುರಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…