ಸುದ್ದಿ

ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

63

ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ.

ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಭೂಮಿ ಮಂಜೂರು ಮಾಡಲಾಗಿದೆ.

ಸಂಪುಟ ರಚನೆ ಆಗೋವರೆಗೂ ಕಾಯದೇ ಭೂಮಿ ನೀಡಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಬಿಟಿವಿಗೆ ಸಿಕ್ಕ ಮಾಹಿತಿಗಳ ಪ್ರಕಾರ ಅಧಿಕಾರಿಗಳು ಪ್ರಾಜೆಕ್ಟ್ಗೆ ಒಪ್ಪಿಲ್ಲ. ಭಾಗದಲ್ಲಿ 1 ಎಕರೆ ಭೂಮಿಯೇ 10 ಕೋಟಿ ರೂ.ನಷ್ಟು ಬೆಲೆ ಬಾಳುತ್ತೆ. ಆದರೆ ಸರ್ಕಾರ 2.50 ಕೋಟಿಗೆ ಭಾರೀ ಮೌಲ್ಯದ ಭೂಮಿ ಕೊಟ್ಟಿದೆ.

ಕರ್ನಾಟಕದ 20 ಸಂಸ್ಥೆಗಳು ಅರ್ಜಿ ಹಾಕಿ ಕಾಯುತ್ತಾ ಇದ್ದವು. ಕುಮಾರಸ್ವಾಮಿ ಸರ್ಕಾರ ಕಂಪನಿ ಸರಿಯಿಲ್ಲವೆಂದು ರಿಜೆಕ್ಟ್ ಮಾಡಿತ್ತು. ಆದ್ರೆ ಬಿಎಸ್ವೈ ಮಾತ್ರ ಆತುರಾತುರವಾಗಿ ಭೂಮಿ ಮಂಜೂರು ಮಾಡಿದ್ದಾರೆ. ಜಿಂದಾಲ್ಗೆ ಭೂಮಿ ಮಾರೋದನ್ನು ವಿರೋಧಿಸಿ​​​ 3 ದಿನ ಪೆಂಡಾಲ್ಹಾಕಿ ಧರಣಿ ಮಾಡಿದ್ದ ಆರ್​.ಅಶೋಕ್​, ಸಿಟಿರವಿ ಅವರಂತಹ ಬಿಜೆಪಿ ನಾಯಕರು ಈಗ ಏಕೆ ಸೈಲೆಂಟ್ ಆಗಿದ್ದಾರೆ. ಅನ್ನೋ ಪ್ರಶ್ನೆ ಎದುರಾಗ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • ವಿಸ್ಮಯ ಜಗತ್ತು

    ಈ ಊರಿನ ಜನ ಸೂರ್ಯನನ್ನ ನೋಡೋದು 40 ದಿವಸಕ್ಕೆ ಒಂದೇ ಸಲ ಅಂತೆ..!ಯಾವ ಊರು ಗೊತ್ತಾ..?

    ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • ಸುದ್ದಿ

    ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!

    ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…