News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

33

ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್  ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್  ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.

ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • ವಿಚಿತ್ರ ಆದರೂ ಸತ್ಯ

    ವಿಚಿತ್ರ ಆದರೂ ಸತ್ಯ.!ಈ ತರ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ.ಮುಂದೆ ನೋಡಿ ಶಾಕ್ ಆಗ್ತೀರಾ..ಇಷ್ಟ ಆದ್ರೆ ಶೇರ್ ಮಾಡಿ…

    ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…