ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.
ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.