News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

33

ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್  ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್  ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.

ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

    ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

    ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…