ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ.

ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು. ಈ ವಿಶೇಷ ಮರ ಇರುವ ಸ್ಥಳ ಮಧ್ಯಪ್ರದೇಶದ ಭೋಪಾಲ್ ನಲ್ಲಿ, ಇಲ್ಲಿನ ಸಾಲಮತ್ಪುರ್ ಬೆಟ್ಟದಲ್ಲಿ ಈ ಮರಕ್ಕೆ ರಕ್ಶಣೆ ನೀಡಲಾಗಿದೆ. ಹಾಗಿದ್ದರೆ ಈ ಮರಕ್ಕೆ ಇರುವ ಆ ಮಹಾನ್ ವಿಶೇಷತೆ ಏನೆಂದರೆ ಇದು ಈ ಮರವನ್ನು ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹೇಂದ್ರ ರಾಜಪಕ್ಸೆ ಅವರು ಈ ಸ್ಥಳಕ್ಕೆ ಭೇಟಿ ಕೊಟ್ಟಾಗ ತಂದು ನೆಟ್ಟಿದ್ದರು. ಇದು ಸಾಮಾನ್ಯವಾದ ಮರ ಎಂದು ಭಾವಿಸಬೇಡಿ, ಬುದ್ದನಿಗೆ ಜ್ಞಾನೋದಯವಾದ ಮರ ಎಂದು ನೀವು ಯಾವುದನ್ನೋ ಕರೆಯುತ್ತಿರೋ ಅದೇ ಮರ. ಹೌದು ಇದು ಭೋದಿ ವೃಕ್ಷ, ಬೌದ್ಧ ಧರ್ಮದಲ್ಲಿ ಬೋಧಿ ಮರಕ್ಕೆ ವಿಶೇಷ ಮಹತ್ವವಿದೆ

ಈ ಮರದ ಹಿಂದೆ ಒಂದು ದೊಡ್ಡ ಕತೆಯೇ ಇದೆ. ಇದರ ಒಂದು ಕೊಂಬೆಯನ್ನು ಮೂರನೇ ಶತಮಾನದಲ್ಲಿ ಭಾರತದಿಂದ ಶ್ರೀಲಂಕಾಗೆ ತರಲಾಗಿತ್ತು, ಶ್ರೀ ಲಂಕಾದ ಅನುರಾಧಪುರದಲ್ಲಿ ಅದನ್ನು ನೀಡಲಾಗಿತ್ತು ಎಂದು ಹೇಳಲಾಗುತ್ತದೆ. ಇದು ಅದೇ ಬೋಧಿ ಮರದ ಕೊಂಬೆ ಎಂದು ಹೇಳಲಾಗಿದೆ. ಭಗವಾನ್ ಗೌತಮ ಬುದ್ಧ ಜ್ಞಾನೋದಯ ಪಡೆದ ಈ ಮರವನ್ನು ಮಹಿಂದ್ರಾ ರಾಜಪಕ್ಸೆ ಅವರು ತನ್ನ ಕೈಯಿಂದಲೇ ನೆಟ್ಟಿಸಿದ್ದರಿಂದ , ಈ ಮರಕ್ಕೆ ವಿವಿಐಪಿ ಸ್ಥಾನಮಾನ ನೀಡಲಾಗಿದೆ. ಈ ಮರವನ್ನು ಭೇಟಿ ಮಾಡಲು ಹೆಚ್ಚಿನ ಸಂಖ್ಯೆಯ ಬೌದ್ಧ ಅನುಯಾಯಿಗಳು ಇಲ್ಲಿಗೆ ಆಗಮಿಸುತ್ತಾರೆ. ಈ ಮರದ ರಕ್ಷಣೆಯಲ್ಲಿ, ಸೆಕ್ಯುರಿಟಿ ಗಾರ್ಡ್ಗಳನ್ನು ಸಾರ್ವಕಾಲಿಕವಾಗಿ ನಿಯೋಜಿಸಲಾಗುತ್ತದೆ ಮತ್ತು ಅದರ ರಕ್ಷಣೆಗಾಗಿ 12 ರಿಂದ 13 ಲಕ್ಷ ರೂಪಾಯಿಗಳಷ್ಟು ಖರ್ಚಾಗುತ್ತದೆ.

ಈ ಮರಕ್ಕೆ ವಿಶೇಷ ನೀರಿನ ಟ್ಯಾಂಕರ್ಗಳನ್ನು ಸಹ ವ್ಯವಸ್ಥೆ ಮಾಡಲಾಗಿದೆ. ಮರದ ಬಗ್ಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸುತ್ತದೆ. ಮರವನ್ನು ರಕ್ಷಿಸಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದರೆ, ಮರಕ್ಕೆ ಹಾನಿಯಾಗದಂತೆ ಅದರ ಸುತ್ತಲೂ ಬಲವಾದ ಕಬ್ಬಿಣದ ಜಾಲರಿಯನ್ನು ಸಹ ಇರಿಸಲಾಗುತ್ತದೆ. ಇದಲ್ಲದೆ, ಮರಕ್ಕೆ ಗೊಬ್ಬರ ಮತ್ತು ನೀರನ್ನು ಸರಿಯಾಗಿ ಪೂರೈಸಲು ಆಡಳಿತ ವ್ಯವಸ್ಥೆ ಮಾಡಿದೆ. ಸರ್ಕಾರ ಮರದ ಭದ್ರತೆಗಾಗಿ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿದೆ. ಆದ್ದರಿಂದ ಈ ಪ್ರಾಚೀನ ಮರವು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…