ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ.

ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು. ಈ ವಿಶೇಷ ಮರ ಇರುವ ಸ್ಥಳ ಮಧ್ಯಪ್ರದೇಶದ ಭೋಪಾಲ್ ನಲ್ಲಿ, ಇಲ್ಲಿನ ಸಾಲಮತ್ಪುರ್ ಬೆಟ್ಟದಲ್ಲಿ ಈ ಮರಕ್ಕೆ ರಕ್ಶಣೆ ನೀಡಲಾಗಿದೆ. ಹಾಗಿದ್ದರೆ ಈ ಮರಕ್ಕೆ ಇರುವ ಆ ಮಹಾನ್ ವಿಶೇಷತೆ ಏನೆಂದರೆ ಇದು ಈ ಮರವನ್ನು ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹೇಂದ್ರ ರಾಜಪಕ್ಸೆ ಅವರು ಈ ಸ್ಥಳಕ್ಕೆ ಭೇಟಿ ಕೊಟ್ಟಾಗ ತಂದು ನೆಟ್ಟಿದ್ದರು. ಇದು ಸಾಮಾನ್ಯವಾದ ಮರ ಎಂದು ಭಾವಿಸಬೇಡಿ, ಬುದ್ದನಿಗೆ ಜ್ಞಾನೋದಯವಾದ ಮರ ಎಂದು ನೀವು ಯಾವುದನ್ನೋ ಕರೆಯುತ್ತಿರೋ ಅದೇ ಮರ. ಹೌದು ಇದು ಭೋದಿ ವೃಕ್ಷ, ಬೌದ್ಧ ಧರ್ಮದಲ್ಲಿ ಬೋಧಿ ಮರಕ್ಕೆ ವಿಶೇಷ ಮಹತ್ವವಿದೆ

ಈ ಮರದ ಹಿಂದೆ ಒಂದು ದೊಡ್ಡ ಕತೆಯೇ ಇದೆ. ಇದರ ಒಂದು ಕೊಂಬೆಯನ್ನು ಮೂರನೇ ಶತಮಾನದಲ್ಲಿ ಭಾರತದಿಂದ ಶ್ರೀಲಂಕಾಗೆ ತರಲಾಗಿತ್ತು, ಶ್ರೀ ಲಂಕಾದ ಅನುರಾಧಪುರದಲ್ಲಿ ಅದನ್ನು ನೀಡಲಾಗಿತ್ತು ಎಂದು ಹೇಳಲಾಗುತ್ತದೆ. ಇದು ಅದೇ ಬೋಧಿ ಮರದ ಕೊಂಬೆ ಎಂದು ಹೇಳಲಾಗಿದೆ. ಭಗವಾನ್ ಗೌತಮ ಬುದ್ಧ ಜ್ಞಾನೋದಯ ಪಡೆದ ಈ ಮರವನ್ನು ಮಹಿಂದ್ರಾ ರಾಜಪಕ್ಸೆ ಅವರು ತನ್ನ ಕೈಯಿಂದಲೇ ನೆಟ್ಟಿಸಿದ್ದರಿಂದ , ಈ ಮರಕ್ಕೆ ವಿವಿಐಪಿ ಸ್ಥಾನಮಾನ ನೀಡಲಾಗಿದೆ. ಈ ಮರವನ್ನು ಭೇಟಿ ಮಾಡಲು ಹೆಚ್ಚಿನ ಸಂಖ್ಯೆಯ ಬೌದ್ಧ ಅನುಯಾಯಿಗಳು ಇಲ್ಲಿಗೆ ಆಗಮಿಸುತ್ತಾರೆ. ಈ ಮರದ ರಕ್ಷಣೆಯಲ್ಲಿ, ಸೆಕ್ಯುರಿಟಿ ಗಾರ್ಡ್ಗಳನ್ನು ಸಾರ್ವಕಾಲಿಕವಾಗಿ ನಿಯೋಜಿಸಲಾಗುತ್ತದೆ ಮತ್ತು ಅದರ ರಕ್ಷಣೆಗಾಗಿ 12 ರಿಂದ 13 ಲಕ್ಷ ರೂಪಾಯಿಗಳಷ್ಟು ಖರ್ಚಾಗುತ್ತದೆ.

ಈ ಮರಕ್ಕೆ ವಿಶೇಷ ನೀರಿನ ಟ್ಯಾಂಕರ್ಗಳನ್ನು ಸಹ ವ್ಯವಸ್ಥೆ ಮಾಡಲಾಗಿದೆ. ಮರದ ಬಗ್ಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸುತ್ತದೆ. ಮರವನ್ನು ರಕ್ಷಿಸಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದರೆ, ಮರಕ್ಕೆ ಹಾನಿಯಾಗದಂತೆ ಅದರ ಸುತ್ತಲೂ ಬಲವಾದ ಕಬ್ಬಿಣದ ಜಾಲರಿಯನ್ನು ಸಹ ಇರಿಸಲಾಗುತ್ತದೆ. ಇದಲ್ಲದೆ, ಮರಕ್ಕೆ ಗೊಬ್ಬರ ಮತ್ತು ನೀರನ್ನು ಸರಿಯಾಗಿ ಪೂರೈಸಲು ಆಡಳಿತ ವ್ಯವಸ್ಥೆ ಮಾಡಿದೆ. ಸರ್ಕಾರ ಮರದ ಭದ್ರತೆಗಾಗಿ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿದೆ. ಆದ್ದರಿಂದ ಈ ಪ್ರಾಚೀನ ಮರವು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
KOLAR NEWS PAPER 27-12-2022
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.