ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ.
ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು. ಈ ವಿಶೇಷ ಮರ ಇರುವ ಸ್ಥಳ ಮಧ್ಯಪ್ರದೇಶದ ಭೋಪಾಲ್ ನಲ್ಲಿ, ಇಲ್ಲಿನ ಸಾಲಮತ್ಪುರ್ ಬೆಟ್ಟದಲ್ಲಿ ಈ ಮರಕ್ಕೆ ರಕ್ಶಣೆ ನೀಡಲಾಗಿದೆ. ಹಾಗಿದ್ದರೆ ಈ ಮರಕ್ಕೆ ಇರುವ ಆ ಮಹಾನ್ ವಿಶೇಷತೆ ಏನೆಂದರೆ ಇದು ಈ ಮರವನ್ನು ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹೇಂದ್ರ ರಾಜಪಕ್ಸೆ ಅವರು ಈ ಸ್ಥಳಕ್ಕೆ ಭೇಟಿ ಕೊಟ್ಟಾಗ ತಂದು ನೆಟ್ಟಿದ್ದರು. ಇದು ಸಾಮಾನ್ಯವಾದ ಮರ ಎಂದು ಭಾವಿಸಬೇಡಿ, ಬುದ್ದನಿಗೆ ಜ್ಞಾನೋದಯವಾದ ಮರ ಎಂದು ನೀವು ಯಾವುದನ್ನೋ ಕರೆಯುತ್ತಿರೋ ಅದೇ ಮರ. ಹೌದು ಇದು ಭೋದಿ ವೃಕ್ಷ, ಬೌದ್ಧ ಧರ್ಮದಲ್ಲಿ ಬೋಧಿ ಮರಕ್ಕೆ ವಿಶೇಷ ಮಹತ್ವವಿದೆ
ಈ ಮರದ ಹಿಂದೆ ಒಂದು ದೊಡ್ಡ ಕತೆಯೇ ಇದೆ. ಇದರ ಒಂದು ಕೊಂಬೆಯನ್ನು ಮೂರನೇ ಶತಮಾನದಲ್ಲಿ ಭಾರತದಿಂದ ಶ್ರೀಲಂಕಾಗೆ ತರಲಾಗಿತ್ತು, ಶ್ರೀ ಲಂಕಾದ ಅನುರಾಧಪುರದಲ್ಲಿ ಅದನ್ನು ನೀಡಲಾಗಿತ್ತು ಎಂದು ಹೇಳಲಾಗುತ್ತದೆ. ಇದು ಅದೇ ಬೋಧಿ ಮರದ ಕೊಂಬೆ ಎಂದು ಹೇಳಲಾಗಿದೆ. ಭಗವಾನ್ ಗೌತಮ ಬುದ್ಧ ಜ್ಞಾನೋದಯ ಪಡೆದ ಈ ಮರವನ್ನು ಮಹಿಂದ್ರಾ ರಾಜಪಕ್ಸೆ ಅವರು ತನ್ನ ಕೈಯಿಂದಲೇ ನೆಟ್ಟಿಸಿದ್ದರಿಂದ , ಈ ಮರಕ್ಕೆ ವಿವಿಐಪಿ ಸ್ಥಾನಮಾನ ನೀಡಲಾಗಿದೆ. ಈ ಮರವನ್ನು ಭೇಟಿ ಮಾಡಲು ಹೆಚ್ಚಿನ ಸಂಖ್ಯೆಯ ಬೌದ್ಧ ಅನುಯಾಯಿಗಳು ಇಲ್ಲಿಗೆ ಆಗಮಿಸುತ್ತಾರೆ. ಈ ಮರದ ರಕ್ಷಣೆಯಲ್ಲಿ, ಸೆಕ್ಯುರಿಟಿ ಗಾರ್ಡ್ಗಳನ್ನು ಸಾರ್ವಕಾಲಿಕವಾಗಿ ನಿಯೋಜಿಸಲಾಗುತ್ತದೆ ಮತ್ತು ಅದರ ರಕ್ಷಣೆಗಾಗಿ 12 ರಿಂದ 13 ಲಕ್ಷ ರೂಪಾಯಿಗಳಷ್ಟು ಖರ್ಚಾಗುತ್ತದೆ.
ಈ ಮರಕ್ಕೆ ವಿಶೇಷ ನೀರಿನ ಟ್ಯಾಂಕರ್ಗಳನ್ನು ಸಹ ವ್ಯವಸ್ಥೆ ಮಾಡಲಾಗಿದೆ. ಮರದ ಬಗ್ಗೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸುತ್ತದೆ. ಮರವನ್ನು ರಕ್ಷಿಸಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದರೆ, ಮರಕ್ಕೆ ಹಾನಿಯಾಗದಂತೆ ಅದರ ಸುತ್ತಲೂ ಬಲವಾದ ಕಬ್ಬಿಣದ ಜಾಲರಿಯನ್ನು ಸಹ ಇರಿಸಲಾಗುತ್ತದೆ. ಇದಲ್ಲದೆ, ಮರಕ್ಕೆ ಗೊಬ್ಬರ ಮತ್ತು ನೀರನ್ನು ಸರಿಯಾಗಿ ಪೂರೈಸಲು ಆಡಳಿತ ವ್ಯವಸ್ಥೆ ಮಾಡಿದೆ. ಸರ್ಕಾರ ಮರದ ಭದ್ರತೆಗಾಗಿ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿದೆ. ಆದ್ದರಿಂದ ಈ ಪ್ರಾಚೀನ ಮರವು ಸಂಪೂರ್ಣವಾಗಿ ಸುರಕ್ಷಿತವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…