ಸುದ್ದಿ

40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

38

ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು.

ಬಳಿಕ ಆಭರಣದ ಅರಿವಾಗಿ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದಾಗ ಗೂಳಿಯೊಂದು ನಾವು ಎಸೆದಿದ್ದ ತರಕಾರಿ ತ್ಯಾಜ್ಯವನ್ನು ಮೇಯುತ್ತಿರುವುದನ್ನು ನೋಡಿದೆವು ಎಂದು ತಿಳಿಸಿದ್ದಾರೆ. ಬಳಿಕ ಗೂಳಿಗಾಗಿ ಹುಡುಕಾಡಿದೆವು. ಅದನ್ನು ಹಿಡಿಯಲು ಪಶುವೈದ್ಯರಿಗೂ ಕರೆ ಮಾಡಿದೆವು. ಬಳಿಕ ಗೂಳಿಯನ್ನು ಪತ್ತೆ ಮಾಡಿ ಅದನ್ನು ನಮ್ಮ ಮನೆಯ ಬಳಿ ಬಯಲಿನಲ್ಲಿ ಕಟ್ಟಿಹಾಕಿ ಆಹಾರ ನೀಡಿದೆವು.

 ಸಗಣಿಮೂಲಕ ನಮ್ಮ ಚಿನವನ್ನು ಮತ್ತೆ ಪಡೆಯುತ್ತೇವೆ ಎಂಬ ವಿಶ್ವಾಸವನ್ನು ಹೊಂದಿದ್ದೇವೆ.ಹೀಗಾಗಿ ನಿರಂತರವಾಗಿ ಆಹಾರ ನೀಡುತ್ತಿದ್ದೇವೆ. ಒಂದು ವೇಳೆ ಚಿನ್ನವನ್ನು ಪಡೆಯಲು ಸಾಧ್ಯವಾಗದಿದ್ದರೆ ಗೂಳಿಯನ್ನು ಗೋಶಾಲೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

    ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…