ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು.

ಬಳಿಕ ಆಭರಣದ ಅರಿವಾಗಿ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದಾಗ ಗೂಳಿಯೊಂದು ನಾವು ಎಸೆದಿದ್ದ ತರಕಾರಿ ತ್ಯಾಜ್ಯವನ್ನು ಮೇಯುತ್ತಿರುವುದನ್ನು ನೋಡಿದೆವು ಎಂದು ತಿಳಿಸಿದ್ದಾರೆ. ಬಳಿಕ ಗೂಳಿಗಾಗಿ ಹುಡುಕಾಡಿದೆವು. ಅದನ್ನು ಹಿಡಿಯಲು ಪಶುವೈದ್ಯರಿಗೂ ಕರೆ ಮಾಡಿದೆವು. ಬಳಿಕ ಗೂಳಿಯನ್ನು ಪತ್ತೆ ಮಾಡಿ ಅದನ್ನು ನಮ್ಮ ಮನೆಯ ಬಳಿ ಬಯಲಿನಲ್ಲಿ ಕಟ್ಟಿಹಾಕಿ ಆಹಾರ ನೀಡಿದೆವು.

ಸಗಣಿಮೂಲಕ ನಮ್ಮ ಚಿನವನ್ನು ಮತ್ತೆ ಪಡೆಯುತ್ತೇವೆ ಎಂಬ ವಿಶ್ವಾಸವನ್ನು ಹೊಂದಿದ್ದೇವೆ.ಹೀಗಾಗಿ ನಿರಂತರವಾಗಿ ಆಹಾರ ನೀಡುತ್ತಿದ್ದೇವೆ. ಒಂದು ವೇಳೆ ಚಿನ್ನವನ್ನು ಪಡೆಯಲು ಸಾಧ್ಯವಾಗದಿದ್ದರೆ ಗೂಳಿಯನ್ನು ಗೋಶಾಲೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…