ಸುದ್ದಿ

ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

93

ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಸುದ್ದಿ

    ಇನ್ಮುಂದೆ ಸ್ಥಿರಾಸ್ತಿಗೂ ಬರಲಿದೆ ಆಧಾರ್‌ ರೀತಿ ವಿಶಿಷ್ಟವಾದ ಗುರುತಿನ ಸಂಖ್ಯೆ, ಇನ್ನಷ್ಟು ಮಾಹಿತಿಗಾಗಿ ಇದನ್ನೊಮ್ಮೆ ಓದಿ

    ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್‌ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…

  • ಇತಿಹಾಸ

    ರಾಣಿ ಪದ್ಮಿನಿಗೂ ಮತ್ತು ಅಲ್ಲಾವುದ್ದೀನ್ ಖಿಲ್ಜಿಗೂ ಇದ್ದ ನಿಜವಾದ ಸಂಬಂದ ಏನು ಗೊತ್ತಾ..?ಪದ್ಮಾವತಿಯು ಬೆಂಕಿಗೆ ಹಾರಿ ಸತ್ತಿದ್ದು ಏಕೆ?ರೋಚಕವಾಗಿದೆ ರಾಣಿ ಪದ್ಮಿನಿಯ ರಿಯಲ್ ಸ್ಟೋರಿ…

    ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.