ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….