ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…