ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…