ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.

ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.

ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…