ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಚಾಲಕ ನಿದ್ದೆ ಮಂಪರಿನಲ್ಲಿದ್ದನು,ಹೀಗಾಗಿ ಬಸ್ ಸ್ಕಿಡ್ ಆಗಿ ಆಗ್ರಾ ಎಕ್ಸ್ಪ್ರೆಸ್ವೇ ಬಳಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಚರಂಡಿಗೆ ಬಿದ್ದಿದೆ. ಈ ವರೆಗೆ ಇಪ್ಪತ್ತು ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ವರದಿ ಪ್ರಕಾರ, ಈ ಭಾರೀ ವಾಹನದ ನಿಯಂತ್ರಣ ಕಳೆದುಕೊಳ್ಳುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದ.

ಪರಿಣಾಮ 29 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ 17 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆದ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಅಪಘಾತವಾದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡ ಚರಂಡಿಗೆ ಇಳಿದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಸದ್ಯಕ್ಕೆ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿರುವ ಮೃತದೇಹವನ್ನು ಹೊರತೆಗೆಯಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಸ್ ದುರಂತಕ್ಕೆ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಮತ್ತು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಫೋಷಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…