ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ!
ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ.
ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಅನುಕೂಲವಾಗಲಿದೆ ಎಂದು ಟ್ರಾಯ್ ಹೇಳಿದೆ.
ಕರೆ ರಿಂಗಣ ಸಮಯದ ವಿಷಯವಾಗಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್ಟೆಲ್ ನಡುವೆ ಜಟಾಪಟಿ ಏರ್ಪಟ್ಟಿತ್ತು. ಮೊಬೈಲ್ಫೋನ್ಗಳ ರಿಂಗಣ ಸಮಯವನ್ನು 45 ಸೆಕೆಂಡ್ಗಳಿಗೆ ನಿಗದಿಪಡಿಸಬೇಕು.ಆ ಮೂಲಕ ಕರೆಸ್ವೀಕರಿಸುತ್ತಿರುವ ನೆಟ್ವರ್ಕ್ಗೆ ಕರೆ ಸ್ವೀಕಾರಕ್ಕೆ ಸಾಕಷ್ಟು ಸಮಯಾವಕಾಶ ನೀಡಬೇಕುಎಂದು ಭಾರ್ತಿ ಏರ್ಟೆಲ್ ವಾದಿಸಿತ್ತು. ಈ ಅವಧಿಯನ್ನು 20ರಿಂದ25 ಸೆಕೆಂಡ್ಗೆ ಸೀಮಿತಗೊಳಿಸಬೇಕು ಎಂದು ರಿಲಯನ್ಸ್ ಜಿಯೋ ಪ್ರತಿಪಾದಿಸಿತ್ತು. ಆದರೆ ವೊಡೋಫೋನ್ ಐಡಿಯಾ ಮಾತ್ರ ರಿಂಗಣದ ಸಮಯವನ್ನು 30 ಸೆಕೆಂಡ್ಗೆ ಸೀಮಿತಗೊಳಿಸುವಂತೆ ಮನವಿ ಮಾಡಿಕೊಂಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…