ಉಪಯುಕ್ತ ಮಾಹಿತಿ

ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

56

1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ.

2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು
3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು
4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್ ಅಂಶ ಒದಗಿಸಬಹುದು

ಇದೇ ರೀತಿಯಲ್ಲಿ ಗೋಧೀ – ಅಕ್ಕಿ – ಜೋಳದ ಹಿಟ್ಟುಗಳು – ಕಾಳುಬೆಳೆಗಳ ಹಿಟ್ಟು – ಬಿಸಾಡುವ ಬ್ರೆಡ್ಡು – ಬಿಸ್ಕತ್ತು – ಪಾಸ್ತಾ – ಪೀಜ್ಜಾ ಇತ್ಯಾಗಿಗಳು, ಮೆಕ್ಕೆ ಮತ್ತು ಸೋಯಾ ಅಂಶವೇ ಪ್ರಮುಖವಾಗಿರುವ ಸಾಕುಪ್ರಾಣಿಗಳ ಆಹಾರದ ಉಳಿಕೆಗಳು, ಕಾಳು ಬಿಡಿಸಿದ ನಂತರ ಉಳಿಯುವ ಮೆಕ್ಕೆಜೋಳದ ದಿಂಡು ಮತ್ತು ಒಣಗಿದ ಎಲೆಗಳು, ಬೀರ್, ವೈನ್ ಇತ್ಯಾದಿ ಪೇಯಗಳನ್ನು ಮಣ್ಣಿಗೆ ಬೆರೆಸಿ ಮಣ್ಣಲ್ಲಿ ಇಂಗಾಲ, ಸಾರಜನಕ ಮತ್ತಿತರ ಪೋಷಕಾಂಶಕಗಳು ಹೆಚ್ಚಾಗುವಂತೆ ಮಾಡಬಹುದು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಅಡುಗೆ ಮನೆಯಲ್ಲಿ ದೊರೆಯುತ್ತವೆ! ತಿಳಿಯಲು ಈ ಲೇಖನ ಓದಿ…

    ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…