ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು.

ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್, ಪೆಮಿಟ್ರೆಕ್ಸಿಡ್, ಎಪಿರುಬಿಸಿಯನ್, ಲಿಯುಪ್ರೊಲೈಡ್, ಎವೆರೊಲಿಮಸ್ ಸೇರಿದಂತೆ 9 ನಾನ್ ಶೆಡ್ಯೂಲ್ಡ್ ಕ್ಯಾನ್ಸರ್ ನಿರೋಧಕ ಔಷಧಗಳ ದರವನ್ನು ಶೇ. 30 ರಿಂದ 60 ರಷ್ಟು ಕಡಿತಗೊಳಿಸಲಾಗಿದೆ ಎಂದು ಎನ್ಪಿಪಿಎ ಹೇಳಿದೆ. ಪ್ರೊಸ್ಪ್ರೇಟ್ ಮತ್ತು ಬ್ರೆಸ್ಟ್ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಔಷಧಗಳು ಇವಾಗಿವೆ.

ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಔಷಧ ಮಾರಾಟ ಲಾಭವನ್ನು ಶೇ. 30ಕ್ಕೆ ಮಿತಿಗೊಳಿಸುವ ಸೂತ್ರವನ್ನು ಬೆಲೆ ಕಡಿತಕ್ಕಾಗಿ ಎನ್ಪಿಪಿಎ ಅನುಸರಿಸುತ್ತಿದೆ ಎಂದು ವರದಿಯಾಗಿದೆ.

ಭಾರತದಲ್ಲಿ ಪ್ರತಿ ವರ್ಷ 11.50 ಲಕ್ಷ ಮಂದಿ ಹೊಸದಾಗಿ ಕ್ಯಾನ್ಸರ್ಗೆ ತುತ್ತಾಗುತ್ತಿದ್ದಾರೆ ಎಂದು ಇಂಡಿಯಾ ಅಗೆನೆಸ್ಟ್ ಕ್ಯಾನ್ಸರ್ ಎಂಬ ಸಂಸ್ಥೆಯ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…