ಉಪಯುಕ್ತ ಮಾಹಿತಿ

ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

62

ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ ಲಾಭ ಏನು ಮತ್ತು ಅದೂ ಇಲ್ಲದೆ ಇದ್ದರೆ ಏನು ತೊಂದರೆ ಆಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ನಾವು ಮೊದಲಿಗೆ ಅದರ ಉಪಯೋಗ ಏನು ಎಂದು ತಿಳಿಯೋಣ, ಹೌದು ಒಂದು ಕಾರ್ ಚಲಿಸುತ್ತಿರುವ ಗಾಳಿ ಕಾರಿನ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿರುತ್ತದೆ, ಇನ್ನು ವಿರುದ್ಧ ದಿಕ್ಕಿನಲ್ಲಿ ಚಲಿಸುವ ಗಾಳಿಯಲ್ಲಿ ನಮ್ಮ ಕಣ್ಣಿಗೆ ಕಾಣದ ಅದೆಷ್ಟೋ ಮೈಕ್ರೋ ಪಾರ್ಟಿಕಲ್ಸ್ ಇರುತ್ತದೆ. ಇನ್ನು ಈ ಪಾರ್ಟಿಕಲ್ಸ್ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತದೆ, ಇನ್ನು ಗಾಳಿಯಲ್ಲಿ ಇರುವ ಪಾರ್ಟಿಕಲ್ಸ್ ಕಾರಿನ ಮುಂಭಾಗದಲ್ಲಿ ಬಹಳ ವೇಗವಾಗಿ ಚಲಿಸುತ್ತದೆ ಮತ್ತು ಕಾರಿನ ಹಿಂಭಾಗದಲ್ಲಿ ಕೊಂಚ ನಿಧಾನವಾಗಿ ಚಲಸುತ್ತದೆ, ಇನ್ನು ಈ ಪಾರ್ಟಿಕಲ್ಸ್ ಗಳು ಕಾರಿನ ಹಿಂಭಾಗದಲ್ಲಿ ನಿಧಾನವಾಗಿ ಚಲಿಸುವುದರಿಂದ ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಇಲ್ಲವಾದ ಪಕ್ಷದಲ್ಲಿ ಕಾರು ವೇಗವಾಗಿ ಓಡುವುದಿಲ್ಲ ಮತ್ತು ಯಾರೋ ಕಾರನ್ನ ಹಿಂದಿನಿಂದ ಯಾರೋ ಎಳೆದ ಅನುಭವ ಚಾಲಕನಿಗೆ ಆಗುತ್ತದೆ.

ಇನ್ನು ಸ್ಪೋಲೈರ್ ಗಳು ಕಾರಿನಲ್ಲಿ ಇಲ್ಲವಾದರೆ ಕಾರಿನ ಮೈಲೇಜ್ ಕೂಡ ತುಂಬಾ ಕಡಿಮೆ ಆಗುತ್ತದೆ ಮತ್ತು ಅದರ ಜೊತೆಗೆ ವೇಗವಾಗಿ ಕಾರ್ ಚಲಿಸುವಾಗ ವೈಬ್ರೇಶನ್ ಉಂಟಾಗುತ್ತದೆ. ಇನ್ನು ಕಾರಿನಲ್ಲಿ ಸ್ಪೋಲೈರ್ ಗಳನ್ನ ಅಳವಡಿಕೆ ಮಾಡುವುದರಿಂದ ಮೈಕ್ರೋ ಪಾರ್ಟಿಕಲ್ಸ್ ಗಳು ಬಹಳ ವೇಗವಾಗಿ ಕಾರಿನಿಂದ ದೂರ ಹೋಗುತ್ತದೆ ಮತ್ತು ಇದರಿಂದ ಕಾರಿನ ವೇಗ ಕೂಡ ಜಾಸ್ತಿ ಆಗುವುದರ ಜೊತೆಗೆ ಕಾರಿನ ಮೈಲೇಜ್ ಕೂಡ ಜಾಸ್ತಿ ಆಗುತ್ತದೆ, ಇನ್ನು ಹೆಚ್ಚಾಗಿ ಸ್ಪೋಲೈರ್ ಗಳನ್ನ ರೇಸ್ ಮಾಡುವ ಕಾರುಗಳಲ್ಲಿ ಹೆಚ್ಚಾಗಿ ಬಳಕೆ ಮಾಡೇ ಮಾಡುತ್ತಾರೆ.

ಇನ್ನು ಸ್ಪೋಲೈರ್ ಇರುವ ಕಾರ್ ಮತ್ತು ಸ್ಪೋಲೈರ್ ಇಲ್ಲದೆ ಇರುವ ಎರಡು ಕಾರುಗಳನ್ನ ರೇಸ್ ನಲ್ಲಿ ಬಿಟ್ಟರೆ ಖಂಡಿತವಾಗಿ ಸ್ಪೋಲೈರ್ ಇರುವ ಕಾರು ವಿನ್ ಆಗುತ್ತದೆ. ಇನ್ನು ಈಗಿನ ಕಾಲದ ಯುವಕರಿಗೆ ಇವೆಲ್ಲದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ತಮಗೆ ಇಷ್ಟವಾದ ಕಾರನ್ನ ಖರೀದಿ ಮಾಡುತ್ತಾರೆ, ಕಾರುಗಳನ್ನ ಖರೀದಿ ಮಾಡುವ ಮುನ್ನ ನೀವು ಈ ಎಲ್ಲಾ ಅಂಶಗಳನ್ನ ಗಮನದಲ್ಲಿ ಇಟ್ಟುಕೊಂಡು ಕಾರನ್ನ ಖರೀದಿ ಮಾಡಿದರೆ ನಿಮ್ಮ ಕಾರು ಒಳ್ಳೆಯ ಮೈಲೇಜ್ ಕೊಡುವುದರ ಜೊತೆಗೆ ನಿಮ್ಮ ಕಾರಿನ ವೇಗ ಕೂಡ ಜಾಸ್ತಿ ಇರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಬರುವ ಸಮಸ್ಯೆಗಳು ಕೂಡ ಕಡಿಮೆ ಆಗುತ್ತದೆ. ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಸುದ್ದಿ

    ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

    ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಸ್ಪೂರ್ತಿ

    ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.