ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ ಲಾಭ ಏನು ಮತ್ತು ಅದೂ ಇಲ್ಲದೆ ಇದ್ದರೆ ಏನು ತೊಂದರೆ ಆಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ನಾವು ಮೊದಲಿಗೆ ಅದರ ಉಪಯೋಗ ಏನು ಎಂದು ತಿಳಿಯೋಣ, ಹೌದು ಒಂದು ಕಾರ್ ಚಲಿಸುತ್ತಿರುವ ಗಾಳಿ ಕಾರಿನ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿರುತ್ತದೆ, ಇನ್ನು ವಿರುದ್ಧ ದಿಕ್ಕಿನಲ್ಲಿ ಚಲಿಸುವ ಗಾಳಿಯಲ್ಲಿ ನಮ್ಮ ಕಣ್ಣಿಗೆ ಕಾಣದ ಅದೆಷ್ಟೋ ಮೈಕ್ರೋ ಪಾರ್ಟಿಕಲ್ಸ್ ಇರುತ್ತದೆ. ಇನ್ನು ಈ ಪಾರ್ಟಿಕಲ್ಸ್ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತದೆ, ಇನ್ನು ಗಾಳಿಯಲ್ಲಿ ಇರುವ ಪಾರ್ಟಿಕಲ್ಸ್ ಕಾರಿನ ಮುಂಭಾಗದಲ್ಲಿ ಬಹಳ ವೇಗವಾಗಿ ಚಲಿಸುತ್ತದೆ ಮತ್ತು ಕಾರಿನ ಹಿಂಭಾಗದಲ್ಲಿ ಕೊಂಚ ನಿಧಾನವಾಗಿ ಚಲಸುತ್ತದೆ, ಇನ್ನು ಈ ಪಾರ್ಟಿಕಲ್ಸ್ ಗಳು ಕಾರಿನ ಹಿಂಭಾಗದಲ್ಲಿ ನಿಧಾನವಾಗಿ ಚಲಿಸುವುದರಿಂದ ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಇಲ್ಲವಾದ ಪಕ್ಷದಲ್ಲಿ ಕಾರು ವೇಗವಾಗಿ ಓಡುವುದಿಲ್ಲ ಮತ್ತು ಯಾರೋ ಕಾರನ್ನ ಹಿಂದಿನಿಂದ ಯಾರೋ ಎಳೆದ ಅನುಭವ ಚಾಲಕನಿಗೆ ಆಗುತ್ತದೆ.

ಇನ್ನು ಸ್ಪೋಲೈರ್ ಗಳು ಕಾರಿನಲ್ಲಿ ಇಲ್ಲವಾದರೆ ಕಾರಿನ ಮೈಲೇಜ್ ಕೂಡ ತುಂಬಾ ಕಡಿಮೆ ಆಗುತ್ತದೆ ಮತ್ತು ಅದರ ಜೊತೆಗೆ ವೇಗವಾಗಿ ಕಾರ್ ಚಲಿಸುವಾಗ ವೈಬ್ರೇಶನ್ ಉಂಟಾಗುತ್ತದೆ. ಇನ್ನು ಕಾರಿನಲ್ಲಿ ಸ್ಪೋಲೈರ್ ಗಳನ್ನ ಅಳವಡಿಕೆ ಮಾಡುವುದರಿಂದ ಮೈಕ್ರೋ ಪಾರ್ಟಿಕಲ್ಸ್ ಗಳು ಬಹಳ ವೇಗವಾಗಿ ಕಾರಿನಿಂದ ದೂರ ಹೋಗುತ್ತದೆ ಮತ್ತು ಇದರಿಂದ ಕಾರಿನ ವೇಗ ಕೂಡ ಜಾಸ್ತಿ ಆಗುವುದರ ಜೊತೆಗೆ ಕಾರಿನ ಮೈಲೇಜ್ ಕೂಡ ಜಾಸ್ತಿ ಆಗುತ್ತದೆ, ಇನ್ನು ಹೆಚ್ಚಾಗಿ ಸ್ಪೋಲೈರ್ ಗಳನ್ನ ರೇಸ್ ಮಾಡುವ ಕಾರುಗಳಲ್ಲಿ ಹೆಚ್ಚಾಗಿ ಬಳಕೆ ಮಾಡೇ ಮಾಡುತ್ತಾರೆ.

ಇನ್ನು ಸ್ಪೋಲೈರ್ ಇರುವ ಕಾರ್ ಮತ್ತು ಸ್ಪೋಲೈರ್ ಇಲ್ಲದೆ ಇರುವ ಎರಡು ಕಾರುಗಳನ್ನ ರೇಸ್ ನಲ್ಲಿ ಬಿಟ್ಟರೆ ಖಂಡಿತವಾಗಿ ಸ್ಪೋಲೈರ್ ಇರುವ ಕಾರು ವಿನ್ ಆಗುತ್ತದೆ. ಇನ್ನು ಈಗಿನ ಕಾಲದ ಯುವಕರಿಗೆ ಇವೆಲ್ಲದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ತಮಗೆ ಇಷ್ಟವಾದ ಕಾರನ್ನ ಖರೀದಿ ಮಾಡುತ್ತಾರೆ, ಕಾರುಗಳನ್ನ ಖರೀದಿ ಮಾಡುವ ಮುನ್ನ ನೀವು ಈ ಎಲ್ಲಾ ಅಂಶಗಳನ್ನ ಗಮನದಲ್ಲಿ ಇಟ್ಟುಕೊಂಡು ಕಾರನ್ನ ಖರೀದಿ ಮಾಡಿದರೆ ನಿಮ್ಮ ಕಾರು ಒಳ್ಳೆಯ ಮೈಲೇಜ್ ಕೊಡುವುದರ ಜೊತೆಗೆ ನಿಮ್ಮ ಕಾರಿನ ವೇಗ ಕೂಡ ಜಾಸ್ತಿ ಇರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಬರುವ ಸಮಸ್ಯೆಗಳು ಕೂಡ ಕಡಿಮೆ ಆಗುತ್ತದೆ. ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…