ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ ಲಾಭ ಏನು ಮತ್ತು ಅದೂ ಇಲ್ಲದೆ ಇದ್ದರೆ ಏನು ತೊಂದರೆ ಆಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ನಾವು ಮೊದಲಿಗೆ ಅದರ ಉಪಯೋಗ ಏನು ಎಂದು ತಿಳಿಯೋಣ, ಹೌದು ಒಂದು ಕಾರ್ ಚಲಿಸುತ್ತಿರುವ ಗಾಳಿ ಕಾರಿನ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿರುತ್ತದೆ, ಇನ್ನು ವಿರುದ್ಧ ದಿಕ್ಕಿನಲ್ಲಿ ಚಲಿಸುವ ಗಾಳಿಯಲ್ಲಿ ನಮ್ಮ ಕಣ್ಣಿಗೆ ಕಾಣದ ಅದೆಷ್ಟೋ ಮೈಕ್ರೋ ಪಾರ್ಟಿಕಲ್ಸ್ ಇರುತ್ತದೆ. ಇನ್ನು ಈ ಪಾರ್ಟಿಕಲ್ಸ್ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತದೆ, ಇನ್ನು ಗಾಳಿಯಲ್ಲಿ ಇರುವ ಪಾರ್ಟಿಕಲ್ಸ್ ಕಾರಿನ ಮುಂಭಾಗದಲ್ಲಿ ಬಹಳ ವೇಗವಾಗಿ ಚಲಿಸುತ್ತದೆ ಮತ್ತು ಕಾರಿನ ಹಿಂಭಾಗದಲ್ಲಿ ಕೊಂಚ ನಿಧಾನವಾಗಿ ಚಲಸುತ್ತದೆ, ಇನ್ನು ಈ ಪಾರ್ಟಿಕಲ್ಸ್ ಗಳು ಕಾರಿನ ಹಿಂಭಾಗದಲ್ಲಿ ನಿಧಾನವಾಗಿ ಚಲಿಸುವುದರಿಂದ ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಇಲ್ಲವಾದ ಪಕ್ಷದಲ್ಲಿ ಕಾರು ವೇಗವಾಗಿ ಓಡುವುದಿಲ್ಲ ಮತ್ತು ಯಾರೋ ಕಾರನ್ನ ಹಿಂದಿನಿಂದ ಯಾರೋ ಎಳೆದ ಅನುಭವ ಚಾಲಕನಿಗೆ ಆಗುತ್ತದೆ.

ಇನ್ನು ಸ್ಪೋಲೈರ್ ಗಳು ಕಾರಿನಲ್ಲಿ ಇಲ್ಲವಾದರೆ ಕಾರಿನ ಮೈಲೇಜ್ ಕೂಡ ತುಂಬಾ ಕಡಿಮೆ ಆಗುತ್ತದೆ ಮತ್ತು ಅದರ ಜೊತೆಗೆ ವೇಗವಾಗಿ ಕಾರ್ ಚಲಿಸುವಾಗ ವೈಬ್ರೇಶನ್ ಉಂಟಾಗುತ್ತದೆ. ಇನ್ನು ಕಾರಿನಲ್ಲಿ ಸ್ಪೋಲೈರ್ ಗಳನ್ನ ಅಳವಡಿಕೆ ಮಾಡುವುದರಿಂದ ಮೈಕ್ರೋ ಪಾರ್ಟಿಕಲ್ಸ್ ಗಳು ಬಹಳ ವೇಗವಾಗಿ ಕಾರಿನಿಂದ ದೂರ ಹೋಗುತ್ತದೆ ಮತ್ತು ಇದರಿಂದ ಕಾರಿನ ವೇಗ ಕೂಡ ಜಾಸ್ತಿ ಆಗುವುದರ ಜೊತೆಗೆ ಕಾರಿನ ಮೈಲೇಜ್ ಕೂಡ ಜಾಸ್ತಿ ಆಗುತ್ತದೆ, ಇನ್ನು ಹೆಚ್ಚಾಗಿ ಸ್ಪೋಲೈರ್ ಗಳನ್ನ ರೇಸ್ ಮಾಡುವ ಕಾರುಗಳಲ್ಲಿ ಹೆಚ್ಚಾಗಿ ಬಳಕೆ ಮಾಡೇ ಮಾಡುತ್ತಾರೆ.

ಇನ್ನು ಸ್ಪೋಲೈರ್ ಇರುವ ಕಾರ್ ಮತ್ತು ಸ್ಪೋಲೈರ್ ಇಲ್ಲದೆ ಇರುವ ಎರಡು ಕಾರುಗಳನ್ನ ರೇಸ್ ನಲ್ಲಿ ಬಿಟ್ಟರೆ ಖಂಡಿತವಾಗಿ ಸ್ಪೋಲೈರ್ ಇರುವ ಕಾರು ವಿನ್ ಆಗುತ್ತದೆ. ಇನ್ನು ಈಗಿನ ಕಾಲದ ಯುವಕರಿಗೆ ಇವೆಲ್ಲದರ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ತಮಗೆ ಇಷ್ಟವಾದ ಕಾರನ್ನ ಖರೀದಿ ಮಾಡುತ್ತಾರೆ, ಕಾರುಗಳನ್ನ ಖರೀದಿ ಮಾಡುವ ಮುನ್ನ ನೀವು ಈ ಎಲ್ಲಾ ಅಂಶಗಳನ್ನ ಗಮನದಲ್ಲಿ ಇಟ್ಟುಕೊಂಡು ಕಾರನ್ನ ಖರೀದಿ ಮಾಡಿದರೆ ನಿಮ್ಮ ಕಾರು ಒಳ್ಳೆಯ ಮೈಲೇಜ್ ಕೊಡುವುದರ ಜೊತೆಗೆ ನಿಮ್ಮ ಕಾರಿನ ವೇಗ ಕೂಡ ಜಾಸ್ತಿ ಇರುತ್ತದೆ ಮತ್ತು ಮುಂದಿನ ದಿನಗಳಲ್ಲಿ ಬರುವ ಸಮಸ್ಯೆಗಳು ಕೂಡ ಕಡಿಮೆ ಆಗುತ್ತದೆ. ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…