ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ.
ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ ಮೈಕ್ರೋವೇವ್ನಲ್ಲಿ 10 ನಿಮಿಷ ಬೇಯಿಸಿದರೆ ಸಾಕು. ಇದನ್ನು ಮಕ್ಕಳಿಗೆ ಕೊಡಬೇಕು. ಆದಷ್ಟು ಮಕ್ಕಳಿಗೆ ಹಸಿಯಾಗಿ ತಿನ್ನಲು ಕೊಡಿ ಇದರಿಂದ ಅವರ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಕ್ಯಾರೆಟನ್ನು ಹೆಚ್ಚಾಗಿ ಬಳಸಿ ನಿಮ್ಮ ಆರೋಗ್ಯವನ್ನು ಸದೃಢವಾಗಿರಿಸಿ.
ನಿಮ್ಮ ಆರೋಗ್ಯಕ್ಕೆ ಅಗತ್ಯವಾಗಿರುವ ಖನಿಜಗಳನ್ನು ಇದು ತುಂಬಾನೇ ಹೊಂದಿರುತ್ತದೆ. ಇದರಲ್ಲಿ ತಾಮ್ರ, ಮ್ಯಾಗನೀಸ್, ಕ್ಯಾಲಿಸಿಯಂ, ಕಬ್ಬಿಣ, ಪೋಟ್ಯಾಷಿಯಮ್, ಗಂಧಕ, ಇದ್ದು ಇದರಿಂದ ದೇಹದಲ್ಲಿರುವ ಮೂಳೆಗಳನ್ನು ದಷ್ಟುಪುಷ್ಟಾಗಿ ಮಾಡುತ್ತವೆ. ನಿತ್ಯದಲ್ಲೂ ಕ್ಯಾರೆಟ್ ಸೇವನೆ ಮಾಡೋದ್ರಿಂದ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ಕ್ಯಾರೆಟ್ ಉಪಯೋಗ ನಿತ್ಯದಲ್ಲೂ ಮಾಡಿದರೆ ದೇಹಕ್ಕೆ ನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಿಂದ ವಿಟಮಿನ್ ಸಿ, ಇರುವ ಕಾರಣ ಹಲ್ಲು ಮತ್ತು ವಸಡುಗಳನ್ನು ಗಟ್ಟಿಮಾಡುತ್ತದೆ.ಹಲ್ಲು ಬರುವ ಮಕ್ಕಳಿಗೆ ಇದನ್ನು ಕೊಡೋದ್ರಿಂದ ವಸಡುಗಳಲ್ಲಿ ನೋವು ಕಾಣದೆ ಹಲ್ಲು ಬೇಗ ಆಚೆ ಬರುತ್ತದೆ.
ಕ್ಯಾರೆಟ್ಗಳಲ್ಲಿ ಕ್ಯಾನ್ಸರ್ ರೋಧಕಗಳನ್ನೂ ಹೊಂದಿರುತ್ತದೆ. ಕ್ಯಾರೆಟ್ಟುಗಳಲ್ಲಿ ಬಿಟಾ ಕ್ಯಾರೋಟಿನ್ ಹೇರಳವಾಗಿರುತ್ತದೆ. ಶ್ವಾಸಕೋಶದ ರೋಗಳಿಗೆ ಇದು ರಾಮಬಾಣ. ಇದು ಕಣ್ಣಿಗೆ ಪೂರೆ ಬರದ ಹಾಗೆ ನೋಡಿಕೊಳ್ಳುತ್ತದೆ.
ಕ್ಯಾರೆಟ್ ಸಾಮಾನ್ಯವಾಗಿ ಕೇಸರಿ ಬಣ್ಣಗಳಲ್ಲಿ ಇರುವುದು ಸರ್ವೇಸಾಮನ್ಯ. ಆದರೆ ಇದರಲ್ಲಿ ಹಲವಾರು ಬಣ್ಣಗಳಿವೆ, ಕೆಂಪು, ಹಳದಿ, ನೇರಳೆ, ದಪ್ಪ ನೇರಳೆ, ಹಿಂತಾಹ ಬಣ್ಣಗಳಲ್ಲೂ ದೊರೆಯುತ್ತದೆ. ಇದರಲ್ಲಿ ಸುಮಾರು 20 ರಿಂದ 30 ರಷ್ಟು ಬಣ್ಣದ ಕ್ಯಾರೆಟ್ಗಳಿವೆ. ಇನ್ನು ಇದರಲ್ಲಿ ಹಲವಾರು ರೀತಿಯ ಅಡುಗೆಗಳಿಗೆ ಮಾಡುತ್ತಾರೆ. ಫೇಮಸ್ ಇರುವ ತಿನುಸು ಅಂದರೆ ಕ್ಯಾರೆಟ್ ಹಲ್ವ. ಇನ್ನು ಇದರಲ್ಲಿ ಮಾಡಿರುವ ಸೂಪ್ ಅಂತೂ ದೇಹಕ್ಕೆ ತುಂಬಾನೇ ಸಹಕಾರಿ. ಇದನ್ನು ಮಕ್ಕಳಿಗೆ ನಿಡುದ್ರಿಂದ ಅವರ ಬೆಳವಣಿಗೆಗೆ ತುಂಬಾನೇ ಅನುಕೂಲವಾಗುತ್ತದೆ. ಇನ್ನ ಹಸಿ ತರಕಾರಿಯನ್ನು ಸಲಾಡ್ ಆಗಿ ಮತ್ತು ಹಸಿ ಬಜ್ಜಿ, ಸಾಂಬಾರ್ ಮಾಡಿದರೆ ಸವಿಯಲು ತುಂಬಾನೇ ರುಚಿಯಾಗಿರುತ್ತದೆ ಬಟಾಣಿ, ಆಲೂಗಡ್ಡೆ, ಇವುಗಳಲ್ಲಿ ಪ್ರಮುಖವಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…