ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ.
ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ ಮೈಕ್ರೋವೇವ್ನಲ್ಲಿ 10 ನಿಮಿಷ ಬೇಯಿಸಿದರೆ ಸಾಕು. ಇದನ್ನು ಮಕ್ಕಳಿಗೆ ಕೊಡಬೇಕು. ಆದಷ್ಟು ಮಕ್ಕಳಿಗೆ ಹಸಿಯಾಗಿ ತಿನ್ನಲು ಕೊಡಿ ಇದರಿಂದ ಅವರ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಕ್ಯಾರೆಟನ್ನು ಹೆಚ್ಚಾಗಿ ಬಳಸಿ ನಿಮ್ಮ ಆರೋಗ್ಯವನ್ನು ಸದೃಢವಾಗಿರಿಸಿ.
ನಿಮ್ಮ ಆರೋಗ್ಯಕ್ಕೆ ಅಗತ್ಯವಾಗಿರುವ ಖನಿಜಗಳನ್ನು ಇದು ತುಂಬಾನೇ ಹೊಂದಿರುತ್ತದೆ. ಇದರಲ್ಲಿ ತಾಮ್ರ, ಮ್ಯಾಗನೀಸ್, ಕ್ಯಾಲಿಸಿಯಂ, ಕಬ್ಬಿಣ, ಪೋಟ್ಯಾಷಿಯಮ್, ಗಂಧಕ, ಇದ್ದು ಇದರಿಂದ ದೇಹದಲ್ಲಿರುವ ಮೂಳೆಗಳನ್ನು ದಷ್ಟುಪುಷ್ಟಾಗಿ ಮಾಡುತ್ತವೆ. ನಿತ್ಯದಲ್ಲೂ ಕ್ಯಾರೆಟ್ ಸೇವನೆ ಮಾಡೋದ್ರಿಂದ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ಕ್ಯಾರೆಟ್ ಉಪಯೋಗ ನಿತ್ಯದಲ್ಲೂ ಮಾಡಿದರೆ ದೇಹಕ್ಕೆ ನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಿಂದ ವಿಟಮಿನ್ ಸಿ, ಇರುವ ಕಾರಣ ಹಲ್ಲು ಮತ್ತು ವಸಡುಗಳನ್ನು ಗಟ್ಟಿಮಾಡುತ್ತದೆ.ಹಲ್ಲು ಬರುವ ಮಕ್ಕಳಿಗೆ ಇದನ್ನು ಕೊಡೋದ್ರಿಂದ ವಸಡುಗಳಲ್ಲಿ ನೋವು ಕಾಣದೆ ಹಲ್ಲು ಬೇಗ ಆಚೆ ಬರುತ್ತದೆ.
ಕ್ಯಾರೆಟ್ಗಳಲ್ಲಿ ಕ್ಯಾನ್ಸರ್ ರೋಧಕಗಳನ್ನೂ ಹೊಂದಿರುತ್ತದೆ. ಕ್ಯಾರೆಟ್ಟುಗಳಲ್ಲಿ ಬಿಟಾ ಕ್ಯಾರೋಟಿನ್ ಹೇರಳವಾಗಿರುತ್ತದೆ. ಶ್ವಾಸಕೋಶದ ರೋಗಳಿಗೆ ಇದು ರಾಮಬಾಣ. ಇದು ಕಣ್ಣಿಗೆ ಪೂರೆ ಬರದ ಹಾಗೆ ನೋಡಿಕೊಳ್ಳುತ್ತದೆ.
ಕ್ಯಾರೆಟ್ ಸಾಮಾನ್ಯವಾಗಿ ಕೇಸರಿ ಬಣ್ಣಗಳಲ್ಲಿ ಇರುವುದು ಸರ್ವೇಸಾಮನ್ಯ. ಆದರೆ ಇದರಲ್ಲಿ ಹಲವಾರು ಬಣ್ಣಗಳಿವೆ, ಕೆಂಪು, ಹಳದಿ, ನೇರಳೆ, ದಪ್ಪ ನೇರಳೆ, ಹಿಂತಾಹ ಬಣ್ಣಗಳಲ್ಲೂ ದೊರೆಯುತ್ತದೆ. ಇದರಲ್ಲಿ ಸುಮಾರು 20 ರಿಂದ 30 ರಷ್ಟು ಬಣ್ಣದ ಕ್ಯಾರೆಟ್ಗಳಿವೆ. ಇನ್ನು ಇದರಲ್ಲಿ ಹಲವಾರು ರೀತಿಯ ಅಡುಗೆಗಳಿಗೆ ಮಾಡುತ್ತಾರೆ. ಫೇಮಸ್ ಇರುವ ತಿನುಸು ಅಂದರೆ ಕ್ಯಾರೆಟ್ ಹಲ್ವ. ಇನ್ನು ಇದರಲ್ಲಿ ಮಾಡಿರುವ ಸೂಪ್ ಅಂತೂ ದೇಹಕ್ಕೆ ತುಂಬಾನೇ ಸಹಕಾರಿ. ಇದನ್ನು ಮಕ್ಕಳಿಗೆ ನಿಡುದ್ರಿಂದ ಅವರ ಬೆಳವಣಿಗೆಗೆ ತುಂಬಾನೇ ಅನುಕೂಲವಾಗುತ್ತದೆ. ಇನ್ನ ಹಸಿ ತರಕಾರಿಯನ್ನು ಸಲಾಡ್ ಆಗಿ ಮತ್ತು ಹಸಿ ಬಜ್ಜಿ, ಸಾಂಬಾರ್ ಮಾಡಿದರೆ ಸವಿಯಲು ತುಂಬಾನೇ ರುಚಿಯಾಗಿರುತ್ತದೆ ಬಟಾಣಿ, ಆಲೂಗಡ್ಡೆ, ಇವುಗಳಲ್ಲಿ ಪ್ರಮುಖವಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…