ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ.
ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ ಮೈಕ್ರೋವೇವ್ನಲ್ಲಿ 10 ನಿಮಿಷ ಬೇಯಿಸಿದರೆ ಸಾಕು. ಇದನ್ನು ಮಕ್ಕಳಿಗೆ ಕೊಡಬೇಕು. ಆದಷ್ಟು ಮಕ್ಕಳಿಗೆ ಹಸಿಯಾಗಿ ತಿನ್ನಲು ಕೊಡಿ ಇದರಿಂದ ಅವರ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಕ್ಯಾರೆಟನ್ನು ಹೆಚ್ಚಾಗಿ ಬಳಸಿ ನಿಮ್ಮ ಆರೋಗ್ಯವನ್ನು ಸದೃಢವಾಗಿರಿಸಿ.

ನಿಮ್ಮ ಆರೋಗ್ಯಕ್ಕೆ ಅಗತ್ಯವಾಗಿರುವ ಖನಿಜಗಳನ್ನು ಇದು ತುಂಬಾನೇ ಹೊಂದಿರುತ್ತದೆ. ಇದರಲ್ಲಿ ತಾಮ್ರ, ಮ್ಯಾಗನೀಸ್, ಕ್ಯಾಲಿಸಿಯಂ, ಕಬ್ಬಿಣ, ಪೋಟ್ಯಾಷಿಯಮ್, ಗಂಧಕ, ಇದ್ದು ಇದರಿಂದ ದೇಹದಲ್ಲಿರುವ ಮೂಳೆಗಳನ್ನು ದಷ್ಟುಪುಷ್ಟಾಗಿ ಮಾಡುತ್ತವೆ. ನಿತ್ಯದಲ್ಲೂ ಕ್ಯಾರೆಟ್ ಸೇವನೆ ಮಾಡೋದ್ರಿಂದ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ಕ್ಯಾರೆಟ್ ಉಪಯೋಗ ನಿತ್ಯದಲ್ಲೂ ಮಾಡಿದರೆ ದೇಹಕ್ಕೆ ನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಿಂದ ವಿಟಮಿನ್ ಸಿ, ಇರುವ ಕಾರಣ ಹಲ್ಲು ಮತ್ತು ವಸಡುಗಳನ್ನು ಗಟ್ಟಿಮಾಡುತ್ತದೆ.ಹಲ್ಲು ಬರುವ ಮಕ್ಕಳಿಗೆ ಇದನ್ನು ಕೊಡೋದ್ರಿಂದ ವಸಡುಗಳಲ್ಲಿ ನೋವು ಕಾಣದೆ ಹಲ್ಲು ಬೇಗ ಆಚೆ ಬರುತ್ತದೆ.

ಕ್ಯಾರೆಟ್ಗಳಲ್ಲಿ ಕ್ಯಾನ್ಸರ್ ರೋಧಕಗಳನ್ನೂ ಹೊಂದಿರುತ್ತದೆ. ಕ್ಯಾರೆಟ್ಟುಗಳಲ್ಲಿ ಬಿಟಾ ಕ್ಯಾರೋಟಿನ್ ಹೇರಳವಾಗಿರುತ್ತದೆ. ಶ್ವಾಸಕೋಶದ ರೋಗಳಿಗೆ ಇದು ರಾಮಬಾಣ. ಇದು ಕಣ್ಣಿಗೆ ಪೂರೆ ಬರದ ಹಾಗೆ ನೋಡಿಕೊಳ್ಳುತ್ತದೆ.
ಕ್ಯಾರೆಟ್ ಸಾಮಾನ್ಯವಾಗಿ ಕೇಸರಿ ಬಣ್ಣಗಳಲ್ಲಿ ಇರುವುದು ಸರ್ವೇಸಾಮನ್ಯ. ಆದರೆ ಇದರಲ್ಲಿ ಹಲವಾರು ಬಣ್ಣಗಳಿವೆ, ಕೆಂಪು, ಹಳದಿ, ನೇರಳೆ, ದಪ್ಪ ನೇರಳೆ, ಹಿಂತಾಹ ಬಣ್ಣಗಳಲ್ಲೂ ದೊರೆಯುತ್ತದೆ. ಇದರಲ್ಲಿ ಸುಮಾರು 20 ರಿಂದ 30 ರಷ್ಟು ಬಣ್ಣದ ಕ್ಯಾರೆಟ್ಗಳಿವೆ. ಇನ್ನು ಇದರಲ್ಲಿ ಹಲವಾರು ರೀತಿಯ ಅಡುಗೆಗಳಿಗೆ ಮಾಡುತ್ತಾರೆ. ಫೇಮಸ್ ಇರುವ ತಿನುಸು ಅಂದರೆ ಕ್ಯಾರೆಟ್ ಹಲ್ವ. ಇನ್ನು ಇದರಲ್ಲಿ ಮಾಡಿರುವ ಸೂಪ್ ಅಂತೂ ದೇಹಕ್ಕೆ ತುಂಬಾನೇ ಸಹಕಾರಿ. ಇದನ್ನು ಮಕ್ಕಳಿಗೆ ನಿಡುದ್ರಿಂದ ಅವರ ಬೆಳವಣಿಗೆಗೆ ತುಂಬಾನೇ ಅನುಕೂಲವಾಗುತ್ತದೆ. ಇನ್ನ ಹಸಿ ತರಕಾರಿಯನ್ನು ಸಲಾಡ್ ಆಗಿ ಮತ್ತು ಹಸಿ ಬಜ್ಜಿ, ಸಾಂಬಾರ್ ಮಾಡಿದರೆ ಸವಿಯಲು ತುಂಬಾನೇ ರುಚಿಯಾಗಿರುತ್ತದೆ ಬಟಾಣಿ, ಆಲೂಗಡ್ಡೆ, ಇವುಗಳಲ್ಲಿ ಪ್ರಮುಖವಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.