ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ.
ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ ಮೈಕ್ರೋವೇವ್ನಲ್ಲಿ 10 ನಿಮಿಷ ಬೇಯಿಸಿದರೆ ಸಾಕು. ಇದನ್ನು ಮಕ್ಕಳಿಗೆ ಕೊಡಬೇಕು. ಆದಷ್ಟು ಮಕ್ಕಳಿಗೆ ಹಸಿಯಾಗಿ ತಿನ್ನಲು ಕೊಡಿ ಇದರಿಂದ ಅವರ ಹಲ್ಲುಗಳು ಮತ್ತು ವಸಡುಗಳು ಗಟ್ಟಿಯಾಗುತ್ತವೆ. ಕ್ಯಾರೆಟನ್ನು ಹೆಚ್ಚಾಗಿ ಬಳಸಿ ನಿಮ್ಮ ಆರೋಗ್ಯವನ್ನು ಸದೃಢವಾಗಿರಿಸಿ.

ನಿಮ್ಮ ಆರೋಗ್ಯಕ್ಕೆ ಅಗತ್ಯವಾಗಿರುವ ಖನಿಜಗಳನ್ನು ಇದು ತುಂಬಾನೇ ಹೊಂದಿರುತ್ತದೆ. ಇದರಲ್ಲಿ ತಾಮ್ರ, ಮ್ಯಾಗನೀಸ್, ಕ್ಯಾಲಿಸಿಯಂ, ಕಬ್ಬಿಣ, ಪೋಟ್ಯಾಷಿಯಮ್, ಗಂಧಕ, ಇದ್ದು ಇದರಿಂದ ದೇಹದಲ್ಲಿರುವ ಮೂಳೆಗಳನ್ನು ದಷ್ಟುಪುಷ್ಟಾಗಿ ಮಾಡುತ್ತವೆ. ನಿತ್ಯದಲ್ಲೂ ಕ್ಯಾರೆಟ್ ಸೇವನೆ ಮಾಡೋದ್ರಿಂದ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ಕ್ಯಾರೆಟ್ ಉಪಯೋಗ ನಿತ್ಯದಲ್ಲೂ ಮಾಡಿದರೆ ದೇಹಕ್ಕೆ ನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಿಂದ ವಿಟಮಿನ್ ಸಿ, ಇರುವ ಕಾರಣ ಹಲ್ಲು ಮತ್ತು ವಸಡುಗಳನ್ನು ಗಟ್ಟಿಮಾಡುತ್ತದೆ.ಹಲ್ಲು ಬರುವ ಮಕ್ಕಳಿಗೆ ಇದನ್ನು ಕೊಡೋದ್ರಿಂದ ವಸಡುಗಳಲ್ಲಿ ನೋವು ಕಾಣದೆ ಹಲ್ಲು ಬೇಗ ಆಚೆ ಬರುತ್ತದೆ.

ಕ್ಯಾರೆಟ್ಗಳಲ್ಲಿ ಕ್ಯಾನ್ಸರ್ ರೋಧಕಗಳನ್ನೂ ಹೊಂದಿರುತ್ತದೆ. ಕ್ಯಾರೆಟ್ಟುಗಳಲ್ಲಿ ಬಿಟಾ ಕ್ಯಾರೋಟಿನ್ ಹೇರಳವಾಗಿರುತ್ತದೆ. ಶ್ವಾಸಕೋಶದ ರೋಗಳಿಗೆ ಇದು ರಾಮಬಾಣ. ಇದು ಕಣ್ಣಿಗೆ ಪೂರೆ ಬರದ ಹಾಗೆ ನೋಡಿಕೊಳ್ಳುತ್ತದೆ.
ಕ್ಯಾರೆಟ್ ಸಾಮಾನ್ಯವಾಗಿ ಕೇಸರಿ ಬಣ್ಣಗಳಲ್ಲಿ ಇರುವುದು ಸರ್ವೇಸಾಮನ್ಯ. ಆದರೆ ಇದರಲ್ಲಿ ಹಲವಾರು ಬಣ್ಣಗಳಿವೆ, ಕೆಂಪು, ಹಳದಿ, ನೇರಳೆ, ದಪ್ಪ ನೇರಳೆ, ಹಿಂತಾಹ ಬಣ್ಣಗಳಲ್ಲೂ ದೊರೆಯುತ್ತದೆ. ಇದರಲ್ಲಿ ಸುಮಾರು 20 ರಿಂದ 30 ರಷ್ಟು ಬಣ್ಣದ ಕ್ಯಾರೆಟ್ಗಳಿವೆ. ಇನ್ನು ಇದರಲ್ಲಿ ಹಲವಾರು ರೀತಿಯ ಅಡುಗೆಗಳಿಗೆ ಮಾಡುತ್ತಾರೆ. ಫೇಮಸ್ ಇರುವ ತಿನುಸು ಅಂದರೆ ಕ್ಯಾರೆಟ್ ಹಲ್ವ. ಇನ್ನು ಇದರಲ್ಲಿ ಮಾಡಿರುವ ಸೂಪ್ ಅಂತೂ ದೇಹಕ್ಕೆ ತುಂಬಾನೇ ಸಹಕಾರಿ. ಇದನ್ನು ಮಕ್ಕಳಿಗೆ ನಿಡುದ್ರಿಂದ ಅವರ ಬೆಳವಣಿಗೆಗೆ ತುಂಬಾನೇ ಅನುಕೂಲವಾಗುತ್ತದೆ. ಇನ್ನ ಹಸಿ ತರಕಾರಿಯನ್ನು ಸಲಾಡ್ ಆಗಿ ಮತ್ತು ಹಸಿ ಬಜ್ಜಿ, ಸಾಂಬಾರ್ ಮಾಡಿದರೆ ಸವಿಯಲು ತುಂಬಾನೇ ರುಚಿಯಾಗಿರುತ್ತದೆ ಬಟಾಣಿ, ಆಲೂಗಡ್ಡೆ, ಇವುಗಳಲ್ಲಿ ಪ್ರಮುಖವಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…