ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು ಇದೀಗ 132 ಕೋಟಿ ಮೌಲ್ಯ ಹೊಂದಿದ್ದು, ಆಟೋ ಮೊಬೈಲ್ ಉದ್ಯಮದಲ್ಲೇ ಹೊಸ ಸಂಚಲನ ಸೃಷ್ಠಿಸಿದೆ.
2008ರಿಂದ ಎಫ್1 ನಂಬರ್ ಪ್ಲೇಟ್ ಮಾಲೀಕನಾಗಿರುವ ಖಾನ್ ಡಿಸೈನ್ ಮಾಲೀಕ ಅಫ್ಜಲ್ ಖಾನ್ ಇದೀಗ ಅದೇ ನಂಬರ್ ಅನ್ನು ಮಾರಾಟ ಮಾಡುತ್ತಿದ್ದು, ಫ್ಯಾನ್ಸಿ ನಂಬರ್ ಪ್ಲೇಟ್ನ ಬೆಲೆಯನ್ನು 132 ಕೋಟಿಗೆ ನಿಗದಿಪಡಿಸಿದ್ದಾನೆ.
F1 ಎಂಬುದು ಖಾನ್ ಅವರ ಫೇವರಿಟ್ ನಾವೆಲ್ಟಿ ಪ್ಲೇಟ್ ನಂಬರ್ ಆಗಿದ್ದು, ಇದು 109 ವರ್ಷಗಳ ಇತಿಹಾಸವನ್ನು ಹೊಂದಿದೆ. 2008ರಲ್ಲಿ ಖಾನ್ ಅವರು 4,40,000 ಬ್ರಿಟಿಷ್ ಪೌಂಡ್ ನೀಡಿ ( ಅಂದಾಜು 4.5 ಕೋಟಿ ರು.) ಖರೀದಿಸಿದ್ದರು.
ಅಂದರೆ 10 ವರ್ಷದೊಳಗೆ ‘F1’ ನಾವೆಲ್ಟಿ ಪ್ಲೇಟ್ ಮೌಲ್ಯವು ಶೇ.33 ಪಟ್ಟು ದುಪ್ಪಟ್ಟುಗೊಂಡಿದೆ. ಈ ಎಫ್1 ನಂಬರ್ ಪ್ಲೇಟ್ ಅತಿ ದುಬಾರಿ ಬುಕಾಟಿ ವೆರೊನ್ ಹಾಗೂ ಮರ್ಸಿಡಿಸ್ ಬೆಂಝ್ ಎಸ್ಎಲ್ಎರ್ ಮೆಕ್ಲ್ಯಾರೆನ್ನಲ್ಲಿ ಆಳವಡಿಸಲಾಗಿದೆ. ಇದರ ಜೊತೆಗೆ ಖಾನ್ ಅವರು ‘4HRH’ ಮತ್ತು ‘NO1’ ನಂಬರ್ನ ಹೆಮ್ಮೆಯ ಮಾಲೀಕರೂ ಕೂಡಾ ಆಗಿದ್ದಾರೆ.ಅಂದಹಾಗೆ ಇದು ಮೊದಲ ಬಾರಿಯೇನಲ್ಲ. ಇಂತಹದ್ದೆ ಘಟನೆ ಈ ಹಿಂದೆ ಸಯೀದ್ ಖೋರಿ ಎಂಬ ಅಬುದಾಬಿ ಉದ್ಯಮಿ ಯುನೈಟೈಡ್ ಅರಬ್ ಎಮಿರೇಟ್ಸ್ಗೆ 70 ಕೋಟಿ ನೀಡಿ ರುಪಾಯಿ ನೀಡಿ ‘1’ ಫ್ಯಾನ್ಸಿ ನಂಬರ್ ಖರೀದಿಸಿದ್ದರು. ಇದುವರೆಗೂ ಇದೇ ಜಗತ್ತಿನ ಅತಿ ದುಬಾರಿ ನಂಬರ್ ಪ್ಲೇಟ್ ಖರೀದಿಯಾಗಿತ್ತು.
ಆದರೆ ಇದನ್ನು ಹಿಂದಿಕ್ಕಿಲಿರುವ ಬ್ರಿಟನ್ ಜನಪ್ರಿಯ ಎಫ್1 ನಂಬರ್ ಪ್ಲೇಟ್ ಇದೀಗ 132 ಕೋಟಿ ಆರಂಭಿಕ ಬೆಲೆ ಹೊಂದಿದ್ದು, ಇದು ಹರಾಜು ವೇಳೆ ಇನ್ನು ಹೆಚ್ಚಾಗುವ ಸಾಧ್ಯತೆಗಳು ಕೂಡಾ ಇವೆ. ಇನ್ನು ಹೊಸ ಫ್ಯಾನ್ಸಿ ನಂಬರ್ ಖರೀದಿಸುವ ಕಾರು ಮಾಲೀಕನು ಮುಂದಿನ ಐದು ವರ್ಷಗಳ ಅವಧಿಗೆ ಆ ನಂಬರ್ ಮೇಲೆ ಅವರು ಅಧಿಕಾರ ಹೊಂದಿರುತ್ತಾರೆ.ತದನಂತರ ಅವರು ಹೆಚ್ಚುವರಿ ಮೊತ್ತಕ್ಕೆ ಮಾರಾಟ ಮಾಡಬಹುದಾಗಿದ್ದು, ಇಲ್ಲವೇ ಹೆಚ್ಚುವರಿ ಮೊತ್ತ ಪಾವತಿಸಿ ಅದೇ ನಂಬರ್ ಪ್ಲೇಟ್ ಅನ್ನು ಮುಂದುವರಿಸುವ ಅವಕಾಶ ಕೂಡಾ ಇರುತ್ತದೆ. ಆದ್ರೆ ಅದೇನೇ ಇರಲಿ ಒಂದು ಫ್ಯಾನ್ಸಿ ನಂಬರ್ ಪ್ಲೇಟ್ಗಾಗಿ ನೂರಾರು ಕೋಟಿ ವ್ಯಯ ಮಾಡುವ ಜನ ಇದ್ದಾರೆ ಅಲ್ಲಾ ಅನ್ನೋದೆ ವಿಚಿತ್ರ ಅನಿಸುತ್ತೆ. ಆದ್ರೂ ಇದು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.