ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು ಇದೀಗ 132 ಕೋಟಿ ಮೌಲ್ಯ ಹೊಂದಿದ್ದು, ಆಟೋ ಮೊಬೈಲ್ ಉದ್ಯಮದಲ್ಲೇ ಹೊಸ ಸಂಚಲನ ಸೃಷ್ಠಿಸಿದೆ.
2008ರಿಂದ ಎಫ್1 ನಂಬರ್ ಪ್ಲೇಟ್ ಮಾಲೀಕನಾಗಿರುವ ಖಾನ್ ಡಿಸೈನ್ ಮಾಲೀಕ ಅಫ್ಜಲ್ ಖಾನ್ ಇದೀಗ ಅದೇ ನಂಬರ್ ಅನ್ನು ಮಾರಾಟ ಮಾಡುತ್ತಿದ್ದು, ಫ್ಯಾನ್ಸಿ ನಂಬರ್ ಪ್ಲೇಟ್ನ ಬೆಲೆಯನ್ನು 132 ಕೋಟಿಗೆ ನಿಗದಿಪಡಿಸಿದ್ದಾನೆ.
F1 ಎಂಬುದು ಖಾನ್ ಅವರ ಫೇವರಿಟ್ ನಾವೆಲ್ಟಿ ಪ್ಲೇಟ್ ನಂಬರ್ ಆಗಿದ್ದು, ಇದು 109 ವರ್ಷಗಳ ಇತಿಹಾಸವನ್ನು ಹೊಂದಿದೆ. 2008ರಲ್ಲಿ ಖಾನ್ ಅವರು 4,40,000 ಬ್ರಿಟಿಷ್ ಪೌಂಡ್ ನೀಡಿ ( ಅಂದಾಜು 4.5 ಕೋಟಿ ರು.) ಖರೀದಿಸಿದ್ದರು.
ಅಂದರೆ 10 ವರ್ಷದೊಳಗೆ ‘F1’ ನಾವೆಲ್ಟಿ ಪ್ಲೇಟ್ ಮೌಲ್ಯವು ಶೇ.33 ಪಟ್ಟು ದುಪ್ಪಟ್ಟುಗೊಂಡಿದೆ. ಈ ಎಫ್1 ನಂಬರ್ ಪ್ಲೇಟ್ ಅತಿ ದುಬಾರಿ ಬುಕಾಟಿ ವೆರೊನ್ ಹಾಗೂ ಮರ್ಸಿಡಿಸ್ ಬೆಂಝ್ ಎಸ್ಎಲ್ಎರ್ ಮೆಕ್ಲ್ಯಾರೆನ್ನಲ್ಲಿ ಆಳವಡಿಸಲಾಗಿದೆ. ಇದರ ಜೊತೆಗೆ ಖಾನ್ ಅವರು ‘4HRH’ ಮತ್ತು ‘NO1’ ನಂಬರ್ನ ಹೆಮ್ಮೆಯ ಮಾಲೀಕರೂ ಕೂಡಾ ಆಗಿದ್ದಾರೆ.ಅಂದಹಾಗೆ ಇದು ಮೊದಲ ಬಾರಿಯೇನಲ್ಲ. ಇಂತಹದ್ದೆ ಘಟನೆ ಈ ಹಿಂದೆ ಸಯೀದ್ ಖೋರಿ ಎಂಬ ಅಬುದಾಬಿ ಉದ್ಯಮಿ ಯುನೈಟೈಡ್ ಅರಬ್ ಎಮಿರೇಟ್ಸ್ಗೆ 70 ಕೋಟಿ ನೀಡಿ ರುಪಾಯಿ ನೀಡಿ ‘1’ ಫ್ಯಾನ್ಸಿ ನಂಬರ್ ಖರೀದಿಸಿದ್ದರು. ಇದುವರೆಗೂ ಇದೇ ಜಗತ್ತಿನ ಅತಿ ದುಬಾರಿ ನಂಬರ್ ಪ್ಲೇಟ್ ಖರೀದಿಯಾಗಿತ್ತು.
ಆದರೆ ಇದನ್ನು ಹಿಂದಿಕ್ಕಿಲಿರುವ ಬ್ರಿಟನ್ ಜನಪ್ರಿಯ ಎಫ್1 ನಂಬರ್ ಪ್ಲೇಟ್ ಇದೀಗ 132 ಕೋಟಿ ಆರಂಭಿಕ ಬೆಲೆ ಹೊಂದಿದ್ದು, ಇದು ಹರಾಜು ವೇಳೆ ಇನ್ನು ಹೆಚ್ಚಾಗುವ ಸಾಧ್ಯತೆಗಳು ಕೂಡಾ ಇವೆ. ಇನ್ನು ಹೊಸ ಫ್ಯಾನ್ಸಿ ನಂಬರ್ ಖರೀದಿಸುವ ಕಾರು ಮಾಲೀಕನು ಮುಂದಿನ ಐದು ವರ್ಷಗಳ ಅವಧಿಗೆ ಆ ನಂಬರ್ ಮೇಲೆ ಅವರು ಅಧಿಕಾರ ಹೊಂದಿರುತ್ತಾರೆ.ತದನಂತರ ಅವರು ಹೆಚ್ಚುವರಿ ಮೊತ್ತಕ್ಕೆ ಮಾರಾಟ ಮಾಡಬಹುದಾಗಿದ್ದು, ಇಲ್ಲವೇ ಹೆಚ್ಚುವರಿ ಮೊತ್ತ ಪಾವತಿಸಿ ಅದೇ ನಂಬರ್ ಪ್ಲೇಟ್ ಅನ್ನು ಮುಂದುವರಿಸುವ ಅವಕಾಶ ಕೂಡಾ ಇರುತ್ತದೆ. ಆದ್ರೆ ಅದೇನೇ ಇರಲಿ ಒಂದು ಫ್ಯಾನ್ಸಿ ನಂಬರ್ ಪ್ಲೇಟ್ಗಾಗಿ ನೂರಾರು ಕೋಟಿ ವ್ಯಯ ಮಾಡುವ ಜನ ಇದ್ದಾರೆ ಅಲ್ಲಾ ಅನ್ನೋದೆ ವಿಚಿತ್ರ ಅನಿಸುತ್ತೆ. ಆದ್ರೂ ಇದು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…