ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು ಇದೀಗ 132 ಕೋಟಿ ಮೌಲ್ಯ ಹೊಂದಿದ್ದು, ಆಟೋ ಮೊಬೈಲ್ ಉದ್ಯಮದಲ್ಲೇ ಹೊಸ ಸಂಚಲನ ಸೃಷ್ಠಿಸಿದೆ.

2008ರಿಂದ ಎಫ್1 ನಂಬರ್ ಪ್ಲೇಟ್ ಮಾಲೀಕನಾಗಿರುವ ಖಾನ್ ಡಿಸೈನ್ ಮಾಲೀಕ ಅಫ್ಜಲ್ ಖಾನ್ ಇದೀಗ ಅದೇ ನಂಬರ್ ಅನ್ನು ಮಾರಾಟ ಮಾಡುತ್ತಿದ್ದು, ಫ್ಯಾನ್ಸಿ ನಂಬರ್ ಪ್ಲೇಟ್ನ ಬೆಲೆಯನ್ನು 132 ಕೋಟಿಗೆ ನಿಗದಿಪಡಿಸಿದ್ದಾನೆ.
F1 ಎಂಬುದು ಖಾನ್ ಅವರ ಫೇವರಿಟ್ ನಾವೆಲ್ಟಿ ಪ್ಲೇಟ್ ನಂಬರ್ ಆಗಿದ್ದು, ಇದು 109 ವರ್ಷಗಳ ಇತಿಹಾಸವನ್ನು ಹೊಂದಿದೆ. 2008ರಲ್ಲಿ ಖಾನ್ ಅವರು 4,40,000 ಬ್ರಿಟಿಷ್ ಪೌಂಡ್ ನೀಡಿ ( ಅಂದಾಜು 4.5 ಕೋಟಿ ರು.) ಖರೀದಿಸಿದ್ದರು.

ಅಂದರೆ 10 ವರ್ಷದೊಳಗೆ ‘F1’ ನಾವೆಲ್ಟಿ ಪ್ಲೇಟ್ ಮೌಲ್ಯವು ಶೇ.33 ಪಟ್ಟು ದುಪ್ಪಟ್ಟುಗೊಂಡಿದೆ. ಈ ಎಫ್1 ನಂಬರ್ ಪ್ಲೇಟ್ ಅತಿ ದುಬಾರಿ ಬುಕಾಟಿ ವೆರೊನ್ ಹಾಗೂ ಮರ್ಸಿಡಿಸ್ ಬೆಂಝ್ ಎಸ್ಎಲ್ಎರ್ ಮೆಕ್ಲ್ಯಾರೆನ್ನಲ್ಲಿ ಆಳವಡಿಸಲಾಗಿದೆ. ಇದರ ಜೊತೆಗೆ ಖಾನ್ ಅವರು ‘4HRH’ ಮತ್ತು ‘NO1’ ನಂಬರ್ನ ಹೆಮ್ಮೆಯ ಮಾಲೀಕರೂ ಕೂಡಾ ಆಗಿದ್ದಾರೆ.ಅಂದಹಾಗೆ ಇದು ಮೊದಲ ಬಾರಿಯೇನಲ್ಲ. ಇಂತಹದ್ದೆ ಘಟನೆ ಈ ಹಿಂದೆ ಸಯೀದ್ ಖೋರಿ ಎಂಬ ಅಬುದಾಬಿ ಉದ್ಯಮಿ ಯುನೈಟೈಡ್ ಅರಬ್ ಎಮಿರೇಟ್ಸ್ಗೆ 70 ಕೋಟಿ ನೀಡಿ ರುಪಾಯಿ ನೀಡಿ ‘1’ ಫ್ಯಾನ್ಸಿ ನಂಬರ್ ಖರೀದಿಸಿದ್ದರು. ಇದುವರೆಗೂ ಇದೇ ಜಗತ್ತಿನ ಅತಿ ದುಬಾರಿ ನಂಬರ್ ಪ್ಲೇಟ್ ಖರೀದಿಯಾಗಿತ್ತು.

ಆದರೆ ಇದನ್ನು ಹಿಂದಿಕ್ಕಿಲಿರುವ ಬ್ರಿಟನ್ ಜನಪ್ರಿಯ ಎಫ್1 ನಂಬರ್ ಪ್ಲೇಟ್ ಇದೀಗ 132 ಕೋಟಿ ಆರಂಭಿಕ ಬೆಲೆ ಹೊಂದಿದ್ದು, ಇದು ಹರಾಜು ವೇಳೆ ಇನ್ನು ಹೆಚ್ಚಾಗುವ ಸಾಧ್ಯತೆಗಳು ಕೂಡಾ ಇವೆ. ಇನ್ನು ಹೊಸ ಫ್ಯಾನ್ಸಿ ನಂಬರ್ ಖರೀದಿಸುವ ಕಾರು ಮಾಲೀಕನು ಮುಂದಿನ ಐದು ವರ್ಷಗಳ ಅವಧಿಗೆ ಆ ನಂಬರ್ ಮೇಲೆ ಅವರು ಅಧಿಕಾರ ಹೊಂದಿರುತ್ತಾರೆ.ತದನಂತರ ಅವರು ಹೆಚ್ಚುವರಿ ಮೊತ್ತಕ್ಕೆ ಮಾರಾಟ ಮಾಡಬಹುದಾಗಿದ್ದು, ಇಲ್ಲವೇ ಹೆಚ್ಚುವರಿ ಮೊತ್ತ ಪಾವತಿಸಿ ಅದೇ ನಂಬರ್ ಪ್ಲೇಟ್ ಅನ್ನು ಮುಂದುವರಿಸುವ ಅವಕಾಶ ಕೂಡಾ ಇರುತ್ತದೆ. ಆದ್ರೆ ಅದೇನೇ ಇರಲಿ ಒಂದು ಫ್ಯಾನ್ಸಿ ನಂಬರ್ ಪ್ಲೇಟ್ಗಾಗಿ ನೂರಾರು ಕೋಟಿ ವ್ಯಯ ಮಾಡುವ ಜನ ಇದ್ದಾರೆ ಅಲ್ಲಾ ಅನ್ನೋದೆ ವಿಚಿತ್ರ ಅನಿಸುತ್ತೆ. ಆದ್ರೂ ಇದು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.