ತಾಜಾ ಸುದ್ದಿ

  • inspirational

    ಬೆಂಗಳೂರು Education Fair 2026

    0

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    0

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

  • inspirational

    ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026

    ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ಆಧ್ಯಾತ್ಮ, ದೇವರು-ಧರ್ಮ

    ಶನಿವಾರ ನಾವೇಕೆ ಆಂಜನೇಯನನ್ನು ಆರಾಧಿಸಬೇಕು.?ಹನುಮನಿಗೆ ಶನಿ ದೇವ ಕೊಟ್ಟ ಆ ವರಗಳೇನು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…