ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • ಉದ್ಯೋಗ

    ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

    ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…