ತಾಜಾ ಸುದ್ದಿ

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    0

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    0

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

  • ಸೌಂದರ್ಯ

    ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

    ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …