ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಆಯುರ್ವೇದ, ಆರೋಗ್ಯ

    ಜೇನುತುಪ್ಪದ ಆರೋಗ್ಯಕರ ಗುಣಗಳು

    ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ದೇಶ-ವಿದೇಶ

    ಈ ಯುವತಿ ಮದುವೆಗೂ ಮುಂಚೆ ತಪ್ಪು ಮಾಡಿ, ಹೇಳಿದ್ದು ಏನು ಗೋತ್ತಾ..?ಮುಂದೆ ಓದಿ ಶಾಕ್ ಆಗ್ತೀರಾ…

    ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಉಪಯುಕ್ತ ಮಾಹಿತಿ

    ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

    ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…