ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ವೀಡಿಯೊ ಗ್ಯಾಲರಿ

    ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ರೆ ನೀವ್ ಶಾಕ್ ಆಗ್ತೀರಾ..!ನೋಡಲು ಇಲ್ಲಿ ಕ್ಲಿಕ್ ಮಾಡಿ…

    wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…