ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

    ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…