ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…