ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಕರ್ನಾಟಕ

    ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

    ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.