ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ವಿಸ್ಮಯ ಜಗತ್ತು

    ಚಿಕ್ಕ ರಂದ್ರ ಮಾಡಿ ವೀರ್ಯವನ್ನು ತುಂಬಿದ 21 ದಿನಗಳ ನಂತರ ಹೊರಬಂದದ್ದು ಏನ್ ಅಂತ ತಿಳಿದರೆ ಬೆಚ್ಚಿ ಬಿಳ್ತೀರಾ

    ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…